Featured

ಹಣಕಾಸಿನ ಪರಿಸ್ಥಿತಿ ಉತ್ತಮ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಹಣಕಾಸಿನ ಪರಿಸ್ಥಿತಿ ಉತ್ತಮ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ಸ್ವಂತ ವ್ಯಾಪಾರದಲ್ಲಿ ಲಾಭ, ಅನಾವಶ್ಯಕ ಓಡಾಟ, ಬೇಕರಿ ಉದ್ಯಮದಲ್ಲಿ ಅಶುಭ.

ವೃಷಭ: ಆಸ್ತಿ ಹಂಚಿಕೆಯಲ್ಲಿ ಗೊಂದಲ, ಭಾವೋದ್ರೇಕಗಳು ಉಂಟಾಗುತ್ತದೆ, ಹಣಕಾಸಿನ ಪರಿಸ್ಥಿತಿಯು ಉತ್ತಮ‏ವಾಗಿರುತ್ತದೆ.

ಮಿಥುನ: ಸರ್ಕಾರಿ ಕೆಲಸಗಳಲ್ಲಿ ತೊಂದರೆ, ಹೊಸ ಸಮಸ್ಯೆಗಳ ವೃದ್ಧಿ, ಹಿರಿಯ ಅಧಿಕಾರಿಗಳಿಂದ ಕಿರಿಕಿರಿ.

ಕರ್ಕಾಟಕ: ಮನೆ ನವೀಕರಿಸುವ ಯೋಜನೆ, ವಿದ್ಯಾರ್ಥಿಗಳಿಗೆ ಆತಂಕದಲ್ಲಿಯೂ ಜಯ, ಸಂಗೀತಗಾರರಿಗೆ ಮಹತ್ತರ ಅವಕಾಶಗಳು ಲಭ್ಯ.

ಸಿಂಹ: ಸಹೋದರರೊಂದಿಗೆ ಕಲಹ, ಕೆಲಸಗಳಲ್ಲಿ ಮಂದಗತಿ, ಸೇವಾ ವಲಯದವರಿಗೆ ಬಡ್ತಿ.

ಕನ್ಯಾ: ಕಮಿಷನ್ ಆಧಾರಿತ ವ್ಯಾಪಾರದಲ್ಲಿ ಶುಭ, ವ್ಯವಹಾರದಲ್ಲಿ ಲಾಭ, ಹವ್ಯಾಸಿ ಕಲಾವಿದರಿಗೆ ಶುಭ.

ತುಲಾ: ಉಸಿರಾಟದಲ್ಲಿ ತೊಂದರೆ, ಗೃಹ ಮಾರಾಟಸ್ಥರಿಗೆ ಆದಾಯ, ವಿದ್ಯುತ್ಸ್ಥಾವರದ ಕಾರ್ಮಿಕರು ಎಚ್ಚರ.

ವೃಶ್ಚಿಕ: ವ್ಯಾಪಾರದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ, ಗಂಟಲಿನ ಸಮಸ್ಯೆ, ಆರೋಗ್ಯ ಉತ್ತಮವಾಗಿರುತ್ತದೆ.

ಧನಸ್ಸು: ಸೋದರಿಯ ಅಸಹಕಾರ, ವಿದ್ಯಾರ್ಥಿಗಳಿಗೆ ಶ್ರದ್ಧೆಯ ಕೊರತೆ, ವ್ಯಾಪಾರಸ್ಥರಿಗೆ ಶುಭ.

ಮಕರ: ಆಭರಣ ವ್ಯಾಪಾರಸ್ಥರಿಗೆ ಯಶಸ್ಸು, ಆರಕ್ಷಕ ವರ್ಗದವರು ಎಚ್ಚರ, ಸಣ್ಣ ಕೈಗಾರಿಕೆಗಳಿಗೆ ಸುಸಮಯ.

ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ, ಧಾರ್ಮಿಕ ಕ್ಷೇತ್ರಗಳ ಭೇಟಿ, ಸ್ವಯಂ ಉದ್ಯೋಗಸ್ಥರಿಗೆ ಶುಭ.

ಮೀನ: ನಿದ್ರಾಹೀನತೆ ಕಾಡಬಹುದು, ಕುಶಲಕಾರ್ಮಿಕರಿಗೆ ಬೇಡಿಕೆ, ವರ್ಗಾವಣೆ ಸಾಧ್ಯತೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago