ಮೇಷ: ಸ್ವಂತ ವ್ಯಾಪಾರದಲ್ಲಿ ಲಾಭ, ಅನಾವಶ್ಯಕ ಓಡಾಟ, ಬೇಕರಿ ಉದ್ಯಮದಲ್ಲಿ ಅಶುಭ.
ವೃಷಭ: ಆಸ್ತಿ ಹಂಚಿಕೆಯಲ್ಲಿ ಗೊಂದಲ, ಭಾವೋದ್ರೇಕಗಳು ಉಂಟಾಗುತ್ತದೆ, ಹಣಕಾಸಿನ ಪರಿಸ್ಥಿತಿಯು ಉತ್ತಮವಾಗಿರುತ್ತದೆ.
ಮಿಥುನ: ಸರ್ಕಾರಿ ಕೆಲಸಗಳಲ್ಲಿ ತೊಂದರೆ, ಹೊಸ ಸಮಸ್ಯೆಗಳ ವೃದ್ಧಿ, ಹಿರಿಯ ಅಧಿಕಾರಿಗಳಿಂದ ಕಿರಿಕಿರಿ.
ಕರ್ಕಾಟಕ: ಮನೆ ನವೀಕರಿಸುವ ಯೋಜನೆ, ವಿದ್ಯಾರ್ಥಿಗಳಿಗೆ ಆತಂಕದಲ್ಲಿಯೂ ಜಯ, ಸಂಗೀತಗಾರರಿಗೆ ಮಹತ್ತರ ಅವಕಾಶಗಳು ಲಭ್ಯ.
ಸಿಂಹ: ಸಹೋದರರೊಂದಿಗೆ ಕಲಹ, ಕೆಲಸಗಳಲ್ಲಿ ಮಂದಗತಿ, ಸೇವಾ ವಲಯದವರಿಗೆ ಬಡ್ತಿ.
ಕನ್ಯಾ: ಕಮಿಷನ್ ಆಧಾರಿತ ವ್ಯಾಪಾರದಲ್ಲಿ ಶುಭ, ವ್ಯವಹಾರದಲ್ಲಿ ಲಾಭ, ಹವ್ಯಾಸಿ ಕಲಾವಿದರಿಗೆ ಶುಭ.
ತುಲಾ: ಉಸಿರಾಟದಲ್ಲಿ ತೊಂದರೆ, ಗೃಹ ಮಾರಾಟಸ್ಥರಿಗೆ ಆದಾಯ, ವಿದ್ಯುತ್ಸ್ಥಾವರದ ಕಾರ್ಮಿಕರು ಎಚ್ಚರ.
ವೃಶ್ಚಿಕ: ವ್ಯಾಪಾರದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ, ಗಂಟಲಿನ ಸಮಸ್ಯೆ, ಆರೋಗ್ಯ ಉತ್ತಮವಾಗಿರುತ್ತದೆ.
ಧನಸ್ಸು: ಸೋದರಿಯ ಅಸಹಕಾರ, ವಿದ್ಯಾರ್ಥಿಗಳಿಗೆ ಶ್ರದ್ಧೆಯ ಕೊರತೆ, ವ್ಯಾಪಾರಸ್ಥರಿಗೆ ಶುಭ.
ಮಕರ: ಆಭರಣ ವ್ಯಾಪಾರಸ್ಥರಿಗೆ ಯಶಸ್ಸು, ಆರಕ್ಷಕ ವರ್ಗದವರು ಎಚ್ಚರ, ಸಣ್ಣ ಕೈಗಾರಿಕೆಗಳಿಗೆ ಸುಸಮಯ.
ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ, ಧಾರ್ಮಿಕ ಕ್ಷೇತ್ರಗಳ ಭೇಟಿ, ಸ್ವಯಂ ಉದ್ಯೋಗಸ್ಥರಿಗೆ ಶುಭ.
ಮೀನ: ನಿದ್ರಾಹೀನತೆ ಕಾಡಬಹುದು, ಕುಶಲಕಾರ್ಮಿಕರಿಗೆ ಬೇಡಿಕೆ, ವರ್ಗಾವಣೆ ಸಾಧ್ಯತೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…