ಮೇಷ: ಕುಟುಂಬದಲ್ಲಿ ಶಾಂತಿ, ಸ್ಥಿರಾಸ್ತಿಯ ವಿಚಾರದಲ್ಲಿ ದ್ವಂದ್ವ, ತಾಂತ್ರಿಕ ವಿದ್ಯಾರ್ಥಿಗಳಿಗೆ ಶುಭ
ವೃಷಭ: ಸಹೋದರರೊಂದಿಗೆ ಭಾಂದವ್ಯ ವೃದ್ಧಿ, ಸಹೋದ್ಯೋಗಿಗಳಿಂದ ತೊಂದರೆ, ತಾಯಿಯಿಂದ ಧನಸಹಾಯ
ಮಿಥುನ: ಪ್ರಯಾಣದಿಂದ ಆರೋಗ್ಯದಲ್ಲಿ ತೊಂದರೆ, ವಸ್ತು ಖರೀದಿಯಲ್ಲಿ ಮೋಸ, ಸಂಭವ ಮಕ್ಕಳ ಆರೋಗ್ಯದ ಕಡೆ ಗಮನವಿರಲಿ
ಕಟಕ: ಸಂತಾನಾಕಾಂಕ್ಷಿಗಳಿಗೆ ಶುಭ, ಆಕಸ್ಮಿಕ ಧನಲಾಭ, ವ್ಯಾಪಾರಿಗಳಿಗೆ ಉನ್ನತ ಲಾಭ
ಸಿಂಹ: ಆರೋಗ್ಯದಲ್ಲಿ ಸುಧಾರಣೆ, ಹಣಕ್ಕೆ ತೊಂದರೆ ಇರದು, ಚಿಕ್ಕಪುಟ್ಟ ಕೆಲಸಗಳಿಗೂ ಪ್ರಯತ್ನ ಬೇಕು.
ಕನ್ಯಾ: ಪಾಲುಗಾರಿಕೆಯ ವ್ಯಾಪಾರದಲ್ಲಿ ಅಶುಭ, ಸಾರಿಗೆ ವ್ಯವಹಾರದಲ್ಲಿ ಲಾಭದಾಯಕ, ವ್ಯವಸಾಯ ಉತ್ಪನ್ನ ವ್ಯಾಪಾರದಲ್ಲಿ ಲಾಭ
ತುಲಾ: ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಸಹೋದರರಿಂದ ಸಹಾಯ, ಸಹೋದ್ಯೋಗಿಗಳಿಂದ ಕಿರಿಕಿರಿ
ವೃಶ್ಚಿಕ:ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿನ್ನಡೆ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಶುಭ, ಕವಿಗಳಿಗೆ ಶುಭ ಸಮಯ
ಧನಸ್ಸು: ಹಣಕಾಸಿನ ವಿಚಾರದಲ್ಲಿ ತೊಂದರೆ, ಮಾನಸಿಕ ಒತ್ತಡ, ಅನಿರೀಕ್ಷಿತ ಧನ ಲಾಭ
ಮಕರ: ಶಿಕ್ಷಕ ವೃಂದದವರಿಗೆ ಗೌರವ ಲಭ್ಯ, ಅಧಿಕಾರಿಗಳಿಗೆ ಅಶುಭ, ಹಣದ ವ್ಯವಹಾರದಲ್ಲಿ ತೊಂದರೆ
ಕುಂಭ: ಬೋಧನಾ ಕೇಂದ್ರದವರಿಗೆ ಆದಾಯ, ಗೃಹಬಳಕೆ ಸಾಮಗ್ರಿಗಳಿಗಾಗಿ ಹಣವ್ಯಯ, ಅನಾರೋಗ್ಯ
ಮೀನ: ವ್ಯಾಪಾರದಲ್ಲಿ ಎಚ್ಚರಿಕೆ, ಮಾನಸಿಕ ಉದ್ವೇಗ, ಹೊಸ ವಸ್ತು ಖರೀದಿಗಾಗಿ ಹಣವ್ಯಯ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…