Featured

ಹಣಕಾಸಿನ ವಿಚಾರದಲ್ಲಿ ತೊಂದರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಹಣಕಾಸಿನ ವಿಚಾರದಲ್ಲಿ ತೊಂದರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಕುಟುಂಬದಲ್ಲಿ ಶಾಂತಿ, ಸ್ಥಿರಾಸ್ತಿಯ ವಿಚಾರದಲ್ಲಿ ದ್ವಂದ್ವ, ತಾಂತ್ರಿಕ ವಿದ್ಯಾರ್ಥಿಗಳಿಗೆ ಶುಭ

ವೃಷಭ: ಸಹೋದರರೊಂದಿಗೆ ಭಾಂದವ್ಯ ವೃದ್ಧಿ, ಸಹೋದ್ಯೋಗಿಗಳಿಂದ ತೊಂದರೆ, ತಾಯಿಯಿಂದ ಧನಸಹಾಯ

ಮಿಥುನ: ಪ್ರಯಾಣದಿಂದ ಆರೋಗ್ಯದಲ್ಲಿ ತೊಂದರೆ, ವಸ್ತು ಖರೀದಿಯಲ್ಲಿ ಮೋಸ, ಸಂಭವ ಮಕ್ಕಳ ಆರೋಗ್ಯದ ಕಡೆ ಗಮನವಿರಲಿ

ಕಟಕ: ಸಂತಾನಾಕಾಂಕ್ಷಿಗಳಿಗೆ ಶುಭ, ಆಕಸ್ಮಿಕ ಧನಲಾಭ, ವ್ಯಾಪಾರಿಗಳಿಗೆ ಉನ್ನತ ಲಾಭ

ಸಿಂಹ: ಆರೋಗ್ಯದಲ್ಲಿ ಸುಧಾರಣೆ, ಹಣಕ್ಕೆ ತೊಂದರೆ ಇರದು, ಚಿಕ್ಕಪುಟ್ಟ ಕೆಲಸಗಳಿಗೂ ಪ್ರಯತ್ನ ಬೇಕು.

ಕನ್ಯಾ: ಪಾಲುಗಾರಿಕೆಯ ವ್ಯಾಪಾರದಲ್ಲಿ ಅಶುಭ, ಸಾರಿಗೆ ವ್ಯವಹಾರದಲ್ಲಿ ಲಾಭದಾಯಕ, ವ್ಯವಸಾಯ ಉತ್ಪನ್ನ ವ್ಯಾಪಾರದಲ್ಲಿ ಲಾಭ

ತುಲಾ: ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಸಹೋದರರಿಂದ ಸಹಾಯ, ಸಹೋದ್ಯೋಗಿಗಳಿಂದ ಕಿರಿಕಿರಿ

ವೃಶ್ಚಿಕ:ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿನ್ನಡೆ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಶುಭ, ಕವಿಗಳಿಗೆ ಶುಭ ಸಮಯ

ಧನಸ್ಸು: ಹಣಕಾಸಿನ ವಿಚಾರದಲ್ಲಿ ತೊಂದರೆ, ಮಾನಸಿಕ ಒತ್ತಡ, ಅನಿರೀಕ್ಷಿತ ಧನ ಲಾಭ

ಮಕರ: ಶಿಕ್ಷಕ ವೃಂದದವರಿಗೆ ಗೌರವ ಲಭ್ಯ, ಅಧಿಕಾರಿಗಳಿಗೆ ಅಶುಭ, ಹಣದ ವ್ಯವಹಾರದಲ್ಲಿ ತೊಂದರೆ

ಕುಂಭ: ಬೋಧನಾ ಕೇಂದ್ರದವರಿಗೆ ಆದಾಯ, ಗೃಹಬಳಕೆ ಸಾಮಗ್ರಿಗಳಿಗಾಗಿ ಹಣವ್ಯಯ, ಅನಾರೋಗ್ಯ

ಮೀನ: ವ್ಯಾಪಾರದಲ್ಲಿ ಎಚ್ಚರಿಕೆ, ಮಾನಸಿಕ ಉದ್ವೇಗ, ಹೊಸ ವಸ್ತು ಖರೀದಿಗಾಗಿ ಹಣವ್ಯಯ

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

4 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

4 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

4 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

4 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

5 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

5 hours ago