ಮೇಷ: ಕುಟುಂಬದಲ್ಲಿ ಶಾಂತಿ, ಸ್ಥಿರಾಸ್ತಿಯ ವಿಚಾರದಲ್ಲಿ ದ್ವಂದ್ವ, ತಾಂತ್ರಿಕ ವಿದ್ಯಾರ್ಥಿಗಳಿಗೆ ಶುಭ
ವೃಷಭ: ಸಹೋದರರೊಂದಿಗೆ ಭಾಂದವ್ಯ ವೃದ್ಧಿ, ಸಹೋದ್ಯೋಗಿಗಳಿಂದ ತೊಂದರೆ, ತಾಯಿಯಿಂದ ಧನಸಹಾಯ
ಮಿಥುನ: ಪ್ರಯಾಣದಿಂದ ಆರೋಗ್ಯದಲ್ಲಿ ತೊಂದರೆ, ವಸ್ತು ಖರೀದಿಯಲ್ಲಿ ಮೋಸ, ಸಂಭವ ಮಕ್ಕಳ ಆರೋಗ್ಯದ ಕಡೆ ಗಮನವಿರಲಿ
ಕಟಕ: ಸಂತಾನಾಕಾಂಕ್ಷಿಗಳಿಗೆ ಶುಭ, ಆಕಸ್ಮಿಕ ಧನಲಾಭ, ವ್ಯಾಪಾರಿಗಳಿಗೆ ಉನ್ನತ ಲಾಭ
ಸಿಂಹ: ಆರೋಗ್ಯದಲ್ಲಿ ಸುಧಾರಣೆ, ಹಣಕ್ಕೆ ತೊಂದರೆ ಇರದು, ಚಿಕ್ಕಪುಟ್ಟ ಕೆಲಸಗಳಿಗೂ ಪ್ರಯತ್ನ ಬೇಕು.
ಕನ್ಯಾ: ಪಾಲುಗಾರಿಕೆಯ ವ್ಯಾಪಾರದಲ್ಲಿ ಅಶುಭ, ಸಾರಿಗೆ ವ್ಯವಹಾರದಲ್ಲಿ ಲಾಭದಾಯಕ, ವ್ಯವಸಾಯ ಉತ್ಪನ್ನ ವ್ಯಾಪಾರದಲ್ಲಿ ಲಾಭ
ತುಲಾ: ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಸಹೋದರರಿಂದ ಸಹಾಯ, ಸಹೋದ್ಯೋಗಿಗಳಿಂದ ಕಿರಿಕಿರಿ
ವೃಶ್ಚಿಕ:ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿನ್ನಡೆ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಶುಭ, ಕವಿಗಳಿಗೆ ಶುಭ ಸಮಯ
ಧನಸ್ಸು: ಹಣಕಾಸಿನ ವಿಚಾರದಲ್ಲಿ ತೊಂದರೆ, ಮಾನಸಿಕ ಒತ್ತಡ, ಅನಿರೀಕ್ಷಿತ ಧನ ಲಾಭ
ಮಕರ: ಶಿಕ್ಷಕ ವೃಂದದವರಿಗೆ ಗೌರವ ಲಭ್ಯ, ಅಧಿಕಾರಿಗಳಿಗೆ ಅಶುಭ, ಹಣದ ವ್ಯವಹಾರದಲ್ಲಿ ತೊಂದರೆ
ಕುಂಭ: ಬೋಧನಾ ಕೇಂದ್ರದವರಿಗೆ ಆದಾಯ, ಗೃಹಬಳಕೆ ಸಾಮಗ್ರಿಗಳಿಗಾಗಿ ಹಣವ್ಯಯ, ಅನಾರೋಗ್ಯ
ಮೀನ: ವ್ಯಾಪಾರದಲ್ಲಿ ಎಚ್ಚರಿಕೆ, ಮಾನಸಿಕ ಉದ್ವೇಗ, ಹೊಸ ವಸ್ತು ಖರೀದಿಗಾಗಿ ಹಣವ್ಯಯ
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…