Featured

ಹಣಕಾಸಿನ ವಿಚಾರದಲ್ಲಿ ತೊಂದರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಹಣಕಾಸಿನ ವಿಚಾರದಲ್ಲಿ ತೊಂದರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಕುಟುಂಬದಲ್ಲಿ ಶಾಂತಿ, ಸ್ಥಿರಾಸ್ತಿಯ ವಿಚಾರದಲ್ಲಿ ದ್ವಂದ್ವ, ತಾಂತ್ರಿಕ ವಿದ್ಯಾರ್ಥಿಗಳಿಗೆ ಶುಭ

ವೃಷಭ: ಸಹೋದರರೊಂದಿಗೆ ಭಾಂದವ್ಯ ವೃದ್ಧಿ, ಸಹೋದ್ಯೋಗಿಗಳಿಂದ ತೊಂದರೆ, ತಾಯಿಯಿಂದ ಧನಸಹಾಯ

ಮಿಥುನ: ಪ್ರಯಾಣದಿಂದ ಆರೋಗ್ಯದಲ್ಲಿ ತೊಂದರೆ, ವಸ್ತು ಖರೀದಿಯಲ್ಲಿ ಮೋಸ, ಸಂಭವ ಮಕ್ಕಳ ಆರೋಗ್ಯದ ಕಡೆ ಗಮನವಿರಲಿ

ಕಟಕ: ಸಂತಾನಾಕಾಂಕ್ಷಿಗಳಿಗೆ ಶುಭ, ಆಕಸ್ಮಿಕ ಧನಲಾಭ, ವ್ಯಾಪಾರಿಗಳಿಗೆ ಉನ್ನತ ಲಾಭ

ಸಿಂಹ: ಆರೋಗ್ಯದಲ್ಲಿ ಸುಧಾರಣೆ, ಹಣಕ್ಕೆ ತೊಂದರೆ ಇರದು, ಚಿಕ್ಕಪುಟ್ಟ ಕೆಲಸಗಳಿಗೂ ಪ್ರಯತ್ನ ಬೇಕು.

ಕನ್ಯಾ: ಪಾಲುಗಾರಿಕೆಯ ವ್ಯಾಪಾರದಲ್ಲಿ ಅಶುಭ, ಸಾರಿಗೆ ವ್ಯವಹಾರದಲ್ಲಿ ಲಾಭದಾಯಕ, ವ್ಯವಸಾಯ ಉತ್ಪನ್ನ ವ್ಯಾಪಾರದಲ್ಲಿ ಲಾಭ

ತುಲಾ: ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಸಹೋದರರಿಂದ ಸಹಾಯ, ಸಹೋದ್ಯೋಗಿಗಳಿಂದ ಕಿರಿಕಿರಿ

ವೃಶ್ಚಿಕ:ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿನ್ನಡೆ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಶುಭ, ಕವಿಗಳಿಗೆ ಶುಭ ಸಮಯ

ಧನಸ್ಸು: ಹಣಕಾಸಿನ ವಿಚಾರದಲ್ಲಿ ತೊಂದರೆ, ಮಾನಸಿಕ ಒತ್ತಡ, ಅನಿರೀಕ್ಷಿತ ಧನ ಲಾಭ

ಮಕರ: ಶಿಕ್ಷಕ ವೃಂದದವರಿಗೆ ಗೌರವ ಲಭ್ಯ, ಅಧಿಕಾರಿಗಳಿಗೆ ಅಶುಭ, ಹಣದ ವ್ಯವಹಾರದಲ್ಲಿ ತೊಂದರೆ

ಕುಂಭ: ಬೋಧನಾ ಕೇಂದ್ರದವರಿಗೆ ಆದಾಯ, ಗೃಹಬಳಕೆ ಸಾಮಗ್ರಿಗಳಿಗಾಗಿ ಹಣವ್ಯಯ, ಅನಾರೋಗ್ಯ

ಮೀನ: ವ್ಯಾಪಾರದಲ್ಲಿ ಎಚ್ಚರಿಕೆ, ಮಾನಸಿಕ ಉದ್ವೇಗ, ಹೊಸ ವಸ್ತು ಖರೀದಿಗಾಗಿ ಹಣವ್ಯಯ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

3 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago