ಮೇಷ: ಆಸ್ತಿ ವಿಚಾರದಲ್ಲಿ ಶುಭ, ಸ್ಥಿರಾಸ್ತಿಯಿಂದ ಲಾಭ, ವ್ಯಾಪಾರದಲ್ಲಿ ಅವಕಾಶಗಳು ಲಭ್ಯ.
ವೃಷಭ: ಸಮಾಜ ಸೇವಕರಿಗೆ ಶುಭ, ಶೇರಿನ ವ್ಯವಹಾರದಲ್ಲಿ ಹಿನ್ನಡೆ, ಇಲ್ಲ ಅಧಿಕಾರಿಗಳ ಜೊತೆ ವಾದ.
ಮಿಥುನ: ಚಿಕ್ಕ ಮಕ್ಕಳಲ್ಲಿ ಎಚ್ಚರಿಕೆ, ಸಮಾಜದಲ್ಲಿ ಕೀರ್ತಿ ಪ್ರತಿಷ್ಠೆ ಲಭ್ಯ, ಹಣಕ್ಕೆ ತೊಂದರೆ ಇರದು.
ಕಟಕ: ಅಧಿಕ ಶ್ರಮ, ಪ್ರತಿಭೆಗಳಿಗೆ ಸೂಕ್ತ ವೇದಿಕೆ ದೊರೆಯುವುದು, ಆಭರಣ ಖರೀದಿಯ ಯೋಚನೆ.
ಸಿಂಹ: ಕುಟುಂಬದಲ್ಲಿ ಸಂತಸ, ವಿವಾಹಾಕಾಂಕ್ಷಿಗಳಿಗೆ ಶುಭ, ವಿದ್ಯಾರ್ಥಿಗಳಿಗೆ ಯಶಸ್ಸು.
ಕನ್ಯಾ: ಹೊಸ ಮಾರ್ಗಗಳು ದೊರೆಯುತ್ತದೆ, ಮಾತುಗಳ ಮೇಲೆ ಹಿಡಿತವಿರಲಿ, ದಾಂಪತ್ಯದಲ್ಲಿ ಅನ್ಯೋನ್ಯತೆ.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು
ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ತುಲಾ: ವ್ಯಾಪಾರದಲ್ಲಿ ಅನಿರೀಕ್ಷಿತ ಹಾನಿ, ಶೇರು ಮಾರುಕಟ್ಟೆಯಲ್ಲಿ ಹಾನಿ, ಮಾನಸಿಕ ಭಯ.
ವೃಶ್ಚಿಕ: ವಾಹನಕೊಳ್ಳುವ ಚಿಂತನೆ, ಸಾಲದ ವ್ಯವಹಾರ ಬೇಡ, ಹಣದ ವ್ಯವಹಾರದಲ್ಲಿ ಎಚ್ಚರಿಕೆ.
ಧನು: ಪತ್ರಿಕಾ ಪ್ರತಿನಿಧಿಗಳಿಗೆ ಶುಭ, ಪುಸ್ತಕ ಮಾರಾಟಗಾರರಿಗೆ ಆದಾಯ, ತಾಂತ್ರಿಕ ವರ್ಗದವರಿಗೆ ಸರಾಸರಿ.
ಮಕರ: ಆರ್ಥಿಕತೆಯಲ್ಲಿ ಚೇತರಿಕೆ, ಹೊಸ ವ್ಯವಹಾರಗಳ ಯೋಚನೆ, ದಾಂಪತ್ಯದಲ್ಲಿ ಅನರ್ಥ.
ಕುಂಭ: ಭೂ ವ್ಯಾಪಾರದಲ್ಲಿ ನಿರಾಶದಾಯಕ, ಸಾಧು ಸಜ್ಜನರ ಆಶೀರ್ವಾದದಿಂದ ನೆಮ್ಮದಿ, ಅಧಿಕ ಪ್ರಯತ್ನದಿಂದ ವ್ಯಾಪಾರದಲ್ಲಿ ಲಾಭ.
ಮೀನ: ನಿರೀಕ್ಷೆಯಷ್ಟು ಧನಾಗಮನವಿರುತ್ತದೆ, ಹಣಕಾಸಿನ ವಿಷಯದಲ್ಲಿ ಎಚ್ಚರವಹಿಸಿ, ಪರರಿಂದ ಕೆಲಸಗಳಲ್ಲಿ ವಿಘ್ನ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…