ಮೇಷ: ದಾಂಪತ್ಯದಲ್ಲಿ ಸಮಸ್ಯೆ, ವ್ಯಾಪಾರದಲ್ಲಿ ಎಚ್ಚರಿಕೆ, ಭಾವನೆಗಳಿಂದ ತೊಂದರೆ.
ವೃಷಭ: ಆರೋಗ್ಯದಲ್ಲಿ ಎಚ್ಚರಿಕೆ, ಬಂಧುಗಳೊಂದಿಗೆ ವೈಮನಸ್ಸು, ಶುಭ ಫಲಿತಾಂಶಗಳನ್ನು ನೋಡಬಹುದು.
ಮಿಥುನ: ವ್ಯವಹಾರದಲ್ಲಿ ಎಚ್ಚರಿಕೆ, ವಿದ್ಯಾರ್ಥಿಗಳು ಜಾಗ್ರತೆಯಿಂದಿರಿ, ಸಭೆ ಸಮಾರಂಭಗಳಲ್ಲಿ ಎಚ್ಚರಿಕೆ.
ಕಟಕ: ದೂರ ಪ್ರಯಾಣದಲ್ಲಿ ಎಚ್ಚರಿಕೆ, ಜಲ ಸಂಬಂಧಿ ವಿಚಾರದಲ್ಲಿ ಎಚ್ಚರಿಕೆ, ಕೃಷಿ ಚಟುವಟಿಕೆಯಲ್ಲಿ ತೊಂದರೆ.
ಸಿಂಹ: ಅಧಿಕ ಭಯ, ಸೇವಕರಿಂದ ತೊಡಕು, ಸಹೋದರರಿಂದ ತೊಂದರೆ.
ಕನ್ಯಾ: ಆಹಾರದಲ್ಲಿ ಎಚ್ಚರಿಕೆ, ವಿದ್ಯಾರ್ಥಿಗಳಿಗೆ ಅಶುಭ, ಹಣಕಾಸಿನ ವಿಷಯದಲ್ಲಿ ತೊಂದರೆ.
ತುಲಾ: ಮನಸ್ಸಿನಲ್ಲಿ ಚಂಚಲತೆ, ವ್ಯಾಪಾರಸ್ಥಳದಲ್ಲಿ ಎಚ್ಚರಿಕೆ, ಆರೋಗ್ಯದಲ್ಲಿ ಕ್ಷೀಣ.
ವೃಶ್ಚಿಕ: ಕಾಲಿನ ಸಮಸ್ಯೆ, ವೃತ್ತಿಯಲ್ಲಿ ಏರುಪೇರು, ಓದಿನಲ್ಲಿ ಎಚ್ಚರಿಕೆ ಇರಲಿ.
ಧನು: ಹಿರಿಯರೊಂದಿಗೆ ವಾದ, ವ್ಯವಹಾರದಲ್ಲಿ ಲಾಭ, ಸಮಾಧಾನದ ದಿನ.
ಮಕರ, ಅಧಿಕ ಧೈರ್ಯ, ನಂಬಿಕೆಗಳು, ವೃತ್ತಿಯಲ್ಲಿ ಅಧಿಕ ಶ್ರಮ, ಕೆಲಸಗಳಲ್ಲಿ ವಿಘ್ನ.
ಕುಂಭ: ಪರಿಶ್ರಮಗಳಲ್ಲಿ ವಿಫಲ, ಕುಟುಂಬದಲ್ಲಿ ಏರುಪೇರು, ಕೆಲಸಗಳಲ್ಲಿ ಅನುಕೂಲ.
ಮೀನ: ಅಧಿಕ ದುಃಖ, ಸೋಲು ವಸ್ತುಗಳ ನಷ್ಟ, ಮುಖಭಂಗ ಮಾತುಗಳಲ್ಲಿ ಎಚ್ಚರಿಕೆ, ವ್ಯವಹಾರದಲ್ಲಿ ತೊಂದರೆ, ಪರರ ವಿಷಯದಲ್ಲಿ ಪ್ರಮಾದ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…