Featured

ಹಣಕಾಸಿನ ವಿಷಯದಲ್ಲಿ ತೊಂದರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಹಣಕಾಸಿನ ವಿಷಯದಲ್ಲಿ ತೊಂದರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ದಾಂಪತ್ಯದಲ್ಲಿ ಸಮಸ್ಯೆ, ವ್ಯಾಪಾರದಲ್ಲಿ ಎಚ್ಚರಿಕೆ, ಭಾವನೆಗಳಿಂದ ತೊಂದರೆ.

ವೃಷಭ: ಆರೋಗ್ಯದಲ್ಲಿ ಎಚ್ಚರಿಕೆ, ಬಂಧುಗಳೊಂದಿಗೆ ವೈಮನಸ್ಸು, ಶುಭ ಫಲಿತಾಂಶಗಳನ್ನು ನೋಡಬಹುದು.

ಮಿಥುನ: ವ್ಯವಹಾರದಲ್ಲಿ ಎಚ್ಚರಿಕೆ, ವಿದ್ಯಾರ್ಥಿಗಳು ಜಾಗ್ರತೆಯಿಂದಿರಿ, ಸಭೆ ಸಮಾರಂಭಗಳಲ್ಲಿ ಎಚ್ಚರಿಕೆ.

ಕಟಕ: ದೂರ ಪ್ರಯಾಣದಲ್ಲಿ ಎಚ್ಚರಿಕೆ, ಜಲ ಸಂಬಂಧಿ ವಿಚಾರದಲ್ಲಿ ಎಚ್ಚರಿಕೆ, ಕೃಷಿ ಚಟುವಟಿಕೆಯಲ್ಲಿ ತೊಂದರೆ.

ಸಿಂಹ: ಅಧಿಕ ಭಯ, ಸೇವಕರಿಂದ ತೊಡಕು, ಸಹೋದರರಿಂದ ತೊಂದರೆ.

ಕನ್ಯಾ: ಆಹಾರದಲ್ಲಿ ಎಚ್ಚರಿಕೆ, ವಿದ್ಯಾರ್ಥಿಗಳಿಗೆ ಅಶುಭ, ಹಣಕಾಸಿನ ವಿಷಯದಲ್ಲಿ ತೊಂದರೆ.

ತುಲಾ: ಮನಸ್ಸಿನಲ್ಲಿ ಚಂಚಲತೆ, ವ್ಯಾಪಾರಸ್ಥಳದಲ್ಲಿ ಎಚ್ಚರಿಕೆ, ಆರೋಗ್ಯದಲ್ಲಿ ಕ್ಷೀಣ.

ವೃಶ್ಚಿಕ: ಕಾಲಿನ ಸಮಸ್ಯೆ, ವೃತ್ತಿಯಲ್ಲಿ ಏರುಪೇರು, ಓದಿನಲ್ಲಿ ಎಚ್ಚರಿಕೆ ಇರಲಿ.

ಧನು: ಹಿರಿಯರೊಂದಿಗೆ ವಾದ, ವ್ಯವಹಾರದಲ್ಲಿ ಲಾಭ, ಸಮಾಧಾನದ ದಿನ.

ಮಕರ, ಅಧಿಕ ಧೈರ್ಯ, ನಂಬಿಕೆಗಳು, ವೃತ್ತಿಯಲ್ಲಿ ಅಧಿಕ ಶ್ರಮ, ಕೆಲಸಗಳಲ್ಲಿ ವಿಘ್ನ.

ಕುಂಭ: ಪರಿಶ್ರಮಗಳಲ್ಲಿ ವಿಫಲ, ಕುಟುಂಬದಲ್ಲಿ ಏರುಪೇರು, ಕೆಲಸಗಳಲ್ಲಿ ಅನುಕೂಲ.

ಮೀನ: ಅಧಿಕ ದುಃಖ, ಸೋಲು ವಸ್ತುಗಳ ನಷ್ಟ, ಮುಖಭಂಗ ಮಾತುಗಳಲ್ಲಿ ಎಚ್ಚರಿಕೆ, ವ್ಯವಹಾರದಲ್ಲಿ ತೊಂದರೆ, ಪರರ ವಿಷಯದಲ್ಲಿ ಪ್ರಮಾದ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago