Featured

ಹಣಕಾಸಿನ ವಿಷಯದಲ್ಲಿ ತೊಂದರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಹಣಕಾಸಿನ ವಿಷಯದಲ್ಲಿ ತೊಂದರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ದಾಂಪತ್ಯದಲ್ಲಿ ಸಮಸ್ಯೆ, ವ್ಯಾಪಾರದಲ್ಲಿ ಎಚ್ಚರಿಕೆ, ಭಾವನೆಗಳಿಂದ ತೊಂದರೆ.

ವೃಷಭ: ಆರೋಗ್ಯದಲ್ಲಿ ಎಚ್ಚರಿಕೆ, ಬಂಧುಗಳೊಂದಿಗೆ ವೈಮನಸ್ಸು, ಶುಭ ಫಲಿತಾಂಶಗಳನ್ನು ನೋಡಬಹುದು.

ಮಿಥುನ: ವ್ಯವಹಾರದಲ್ಲಿ ಎಚ್ಚರಿಕೆ, ವಿದ್ಯಾರ್ಥಿಗಳು ಜಾಗ್ರತೆಯಿಂದಿರಿ, ಸಭೆ ಸಮಾರಂಭಗಳಲ್ಲಿ ಎಚ್ಚರಿಕೆ.

ಕಟಕ: ದೂರ ಪ್ರಯಾಣದಲ್ಲಿ ಎಚ್ಚರಿಕೆ, ಜಲ ಸಂಬಂಧಿ ವಿಚಾರದಲ್ಲಿ ಎಚ್ಚರಿಕೆ, ಕೃಷಿ ಚಟುವಟಿಕೆಯಲ್ಲಿ ತೊಂದರೆ.

ಸಿಂಹ: ಅಧಿಕ ಭಯ, ಸೇವಕರಿಂದ ತೊಡಕು, ಸಹೋದರರಿಂದ ತೊಂದರೆ.

ಕನ್ಯಾ: ಆಹಾರದಲ್ಲಿ ಎಚ್ಚರಿಕೆ, ವಿದ್ಯಾರ್ಥಿಗಳಿಗೆ ಅಶುಭ, ಹಣಕಾಸಿನ ವಿಷಯದಲ್ಲಿ ತೊಂದರೆ.

ತುಲಾ: ಮನಸ್ಸಿನಲ್ಲಿ ಚಂಚಲತೆ, ವ್ಯಾಪಾರಸ್ಥಳದಲ್ಲಿ ಎಚ್ಚರಿಕೆ, ಆರೋಗ್ಯದಲ್ಲಿ ಕ್ಷೀಣ.

ವೃಶ್ಚಿಕ: ಕಾಲಿನ ಸಮಸ್ಯೆ, ವೃತ್ತಿಯಲ್ಲಿ ಏರುಪೇರು, ಓದಿನಲ್ಲಿ ಎಚ್ಚರಿಕೆ ಇರಲಿ.

ಧನು: ಹಿರಿಯರೊಂದಿಗೆ ವಾದ, ವ್ಯವಹಾರದಲ್ಲಿ ಲಾಭ, ಸಮಾಧಾನದ ದಿನ.

ಮಕರ, ಅಧಿಕ ಧೈರ್ಯ, ನಂಬಿಕೆಗಳು, ವೃತ್ತಿಯಲ್ಲಿ ಅಧಿಕ ಶ್ರಮ, ಕೆಲಸಗಳಲ್ಲಿ ವಿಘ್ನ.

ಕುಂಭ: ಪರಿಶ್ರಮಗಳಲ್ಲಿ ವಿಫಲ, ಕುಟುಂಬದಲ್ಲಿ ಏರುಪೇರು, ಕೆಲಸಗಳಲ್ಲಿ ಅನುಕೂಲ.

ಮೀನ: ಅಧಿಕ ದುಃಖ, ಸೋಲು ವಸ್ತುಗಳ ನಷ್ಟ, ಮುಖಭಂಗ ಮಾತುಗಳಲ್ಲಿ ಎಚ್ಚರಿಕೆ, ವ್ಯವಹಾರದಲ್ಲಿ ತೊಂದರೆ, ಪರರ ವಿಷಯದಲ್ಲಿ ಪ್ರಮಾದ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

14 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

14 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

14 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago