Featured

ಹಣಕಾಸಿನ ವಿಷಯದಲ್ಲಿ ತೊಂದರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಹಣಕಾಸಿನ ವಿಷಯದಲ್ಲಿ ತೊಂದರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ದಾಂಪತ್ಯದಲ್ಲಿ ಸಮಸ್ಯೆ, ವ್ಯಾಪಾರದಲ್ಲಿ ಎಚ್ಚರಿಕೆ, ಭಾವನೆಗಳಿಂದ ತೊಂದರೆ.

ವೃಷಭ: ಆರೋಗ್ಯದಲ್ಲಿ ಎಚ್ಚರಿಕೆ, ಬಂಧುಗಳೊಂದಿಗೆ ವೈಮನಸ್ಸು, ಶುಭ ಫಲಿತಾಂಶಗಳನ್ನು ನೋಡಬಹುದು.

ಮಿಥುನ: ವ್ಯವಹಾರದಲ್ಲಿ ಎಚ್ಚರಿಕೆ, ವಿದ್ಯಾರ್ಥಿಗಳು ಜಾಗ್ರತೆಯಿಂದಿರಿ, ಸಭೆ ಸಮಾರಂಭಗಳಲ್ಲಿ ಎಚ್ಚರಿಕೆ.

ಕಟಕ: ದೂರ ಪ್ರಯಾಣದಲ್ಲಿ ಎಚ್ಚರಿಕೆ, ಜಲ ಸಂಬಂಧಿ ವಿಚಾರದಲ್ಲಿ ಎಚ್ಚರಿಕೆ, ಕೃಷಿ ಚಟುವಟಿಕೆಯಲ್ಲಿ ತೊಂದರೆ.

ಸಿಂಹ: ಅಧಿಕ ಭಯ, ಸೇವಕರಿಂದ ತೊಡಕು, ಸಹೋದರರಿಂದ ತೊಂದರೆ.

ಕನ್ಯಾ: ಆಹಾರದಲ್ಲಿ ಎಚ್ಚರಿಕೆ, ವಿದ್ಯಾರ್ಥಿಗಳಿಗೆ ಅಶುಭ, ಹಣಕಾಸಿನ ವಿಷಯದಲ್ಲಿ ತೊಂದರೆ.

ತುಲಾ: ಮನಸ್ಸಿನಲ್ಲಿ ಚಂಚಲತೆ, ವ್ಯಾಪಾರಸ್ಥಳದಲ್ಲಿ ಎಚ್ಚರಿಕೆ, ಆರೋಗ್ಯದಲ್ಲಿ ಕ್ಷೀಣ.

ವೃಶ್ಚಿಕ: ಕಾಲಿನ ಸಮಸ್ಯೆ, ವೃತ್ತಿಯಲ್ಲಿ ಏರುಪೇರು, ಓದಿನಲ್ಲಿ ಎಚ್ಚರಿಕೆ ಇರಲಿ.

ಧನು: ಹಿರಿಯರೊಂದಿಗೆ ವಾದ, ವ್ಯವಹಾರದಲ್ಲಿ ಲಾಭ, ಸಮಾಧಾನದ ದಿನ.

ಮಕರ, ಅಧಿಕ ಧೈರ್ಯ, ನಂಬಿಕೆಗಳು, ವೃತ್ತಿಯಲ್ಲಿ ಅಧಿಕ ಶ್ರಮ, ಕೆಲಸಗಳಲ್ಲಿ ವಿಘ್ನ.

ಕುಂಭ: ಪರಿಶ್ರಮಗಳಲ್ಲಿ ವಿಫಲ, ಕುಟುಂಬದಲ್ಲಿ ಏರುಪೇರು, ಕೆಲಸಗಳಲ್ಲಿ ಅನುಕೂಲ.

ಮೀನ: ಅಧಿಕ ದುಃಖ, ಸೋಲು ವಸ್ತುಗಳ ನಷ್ಟ, ಮುಖಭಂಗ ಮಾತುಗಳಲ್ಲಿ ಎಚ್ಚರಿಕೆ, ವ್ಯವಹಾರದಲ್ಲಿ ತೊಂದರೆ, ಪರರ ವಿಷಯದಲ್ಲಿ ಪ್ರಮಾದ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

20 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

21 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

21 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

22 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

22 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

23 hours ago