ಮೇಷ: ದಾಂಪತ್ಯದಲ್ಲಿ ಸಮಸ್ಯೆ, ವ್ಯಾಪಾರದಲ್ಲಿ ಎಚ್ಚರಿಕೆ, ಭಾವನೆಗಳಿಂದ ತೊಂದರೆ.
ವೃಷಭ: ಆರೋಗ್ಯದಲ್ಲಿ ಎಚ್ಚರಿಕೆ, ಬಂಧುಗಳೊಂದಿಗೆ ವೈಮನಸ್ಸು, ಶುಭ ಫಲಿತಾಂಶಗಳನ್ನು ನೋಡಬಹುದು.
ಮಿಥುನ: ವ್ಯವಹಾರದಲ್ಲಿ ಎಚ್ಚರಿಕೆ, ವಿದ್ಯಾರ್ಥಿಗಳು ಜಾಗ್ರತೆಯಿಂದಿರಿ, ಸಭೆ ಸಮಾರಂಭಗಳಲ್ಲಿ ಎಚ್ಚರಿಕೆ.
ಕಟಕ: ದೂರ ಪ್ರಯಾಣದಲ್ಲಿ ಎಚ್ಚರಿಕೆ, ಜಲ ಸಂಬಂಧಿ ವಿಚಾರದಲ್ಲಿ ಎಚ್ಚರಿಕೆ, ಕೃಷಿ ಚಟುವಟಿಕೆಯಲ್ಲಿ ತೊಂದರೆ.
ಸಿಂಹ: ಅಧಿಕ ಭಯ, ಸೇವಕರಿಂದ ತೊಡಕು, ಸಹೋದರರಿಂದ ತೊಂದರೆ.
ಕನ್ಯಾ: ಆಹಾರದಲ್ಲಿ ಎಚ್ಚರಿಕೆ, ವಿದ್ಯಾರ್ಥಿಗಳಿಗೆ ಅಶುಭ, ಹಣಕಾಸಿನ ವಿಷಯದಲ್ಲಿ ತೊಂದರೆ.
ತುಲಾ: ಮನಸ್ಸಿನಲ್ಲಿ ಚಂಚಲತೆ, ವ್ಯಾಪಾರಸ್ಥಳದಲ್ಲಿ ಎಚ್ಚರಿಕೆ, ಆರೋಗ್ಯದಲ್ಲಿ ಕ್ಷೀಣ.
ವೃಶ್ಚಿಕ: ಕಾಲಿನ ಸಮಸ್ಯೆ, ವೃತ್ತಿಯಲ್ಲಿ ಏರುಪೇರು, ಓದಿನಲ್ಲಿ ಎಚ್ಚರಿಕೆ ಇರಲಿ.
ಧನು: ಹಿರಿಯರೊಂದಿಗೆ ವಾದ, ವ್ಯವಹಾರದಲ್ಲಿ ಲಾಭ, ಸಮಾಧಾನದ ದಿನ.
ಮಕರ, ಅಧಿಕ ಧೈರ್ಯ, ನಂಬಿಕೆಗಳು, ವೃತ್ತಿಯಲ್ಲಿ ಅಧಿಕ ಶ್ರಮ, ಕೆಲಸಗಳಲ್ಲಿ ವಿಘ್ನ.
ಕುಂಭ: ಪರಿಶ್ರಮಗಳಲ್ಲಿ ವಿಫಲ, ಕುಟುಂಬದಲ್ಲಿ ಏರುಪೇರು, ಕೆಲಸಗಳಲ್ಲಿ ಅನುಕೂಲ.
ಮೀನ: ಅಧಿಕ ದುಃಖ, ಸೋಲು ವಸ್ತುಗಳ ನಷ್ಟ, ಮುಖಭಂಗ ಮಾತುಗಳಲ್ಲಿ ಎಚ್ಚರಿಕೆ, ವ್ಯವಹಾರದಲ್ಲಿ ತೊಂದರೆ, ಪರರ ವಿಷಯದಲ್ಲಿ ಪ್ರಮಾದ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…