ಮೇಷ: ದಾಂಪತ್ಯದಲ್ಲಿ ಸಮಸ್ಯೆ, ವ್ಯಾಪಾರದಲ್ಲಿ ಎಚ್ಚರಿಕೆ, ಭಾವನೆಗಳಿಂದ ತೊಂದರೆ.
ವೃಷಭ: ಆರೋಗ್ಯದಲ್ಲಿ ಎಚ್ಚರಿಕೆ, ಬಂಧುಗಳೊಂದಿಗೆ ವೈಮನಸ್ಸು, ಶುಭ ಫಲಿತಾಂಶಗಳನ್ನು ನೋಡಬಹುದು.
ಮಿಥುನ: ವ್ಯವಹಾರದಲ್ಲಿ ಎಚ್ಚರಿಕೆ, ವಿದ್ಯಾರ್ಥಿಗಳು ಜಾಗ್ರತೆಯಿಂದಿರಿ, ಸಭೆ ಸಮಾರಂಭಗಳಲ್ಲಿ ಎಚ್ಚರಿಕೆ.
ಕಟಕ: ದೂರ ಪ್ರಯಾಣದಲ್ಲಿ ಎಚ್ಚರಿಕೆ, ಜಲ ಸಂಬಂಧಿ ವಿಚಾರದಲ್ಲಿ ಎಚ್ಚರಿಕೆ, ಕೃಷಿ ಚಟುವಟಿಕೆಯಲ್ಲಿ ತೊಂದರೆ.
ಸಿಂಹ: ಅಧಿಕ ಭಯ, ಸೇವಕರಿಂದ ತೊಡಕು, ಸಹೋದರರಿಂದ ತೊಂದರೆ.
ಕನ್ಯಾ: ಆಹಾರದಲ್ಲಿ ಎಚ್ಚರಿಕೆ, ವಿದ್ಯಾರ್ಥಿಗಳಿಗೆ ಅಶುಭ, ಹಣಕಾಸಿನ ವಿಷಯದಲ್ಲಿ ತೊಂದರೆ.
ತುಲಾ: ಮನಸ್ಸಿನಲ್ಲಿ ಚಂಚಲತೆ, ವ್ಯಾಪಾರಸ್ಥಳದಲ್ಲಿ ಎಚ್ಚರಿಕೆ, ಆರೋಗ್ಯದಲ್ಲಿ ಕ್ಷೀಣ.
ವೃಶ್ಚಿಕ: ಕಾಲಿನ ಸಮಸ್ಯೆ, ವೃತ್ತಿಯಲ್ಲಿ ಏರುಪೇರು, ಓದಿನಲ್ಲಿ ಎಚ್ಚರಿಕೆ ಇರಲಿ.
ಧನು: ಹಿರಿಯರೊಂದಿಗೆ ವಾದ, ವ್ಯವಹಾರದಲ್ಲಿ ಲಾಭ, ಸಮಾಧಾನದ ದಿನ.
ಮಕರ, ಅಧಿಕ ಧೈರ್ಯ, ನಂಬಿಕೆಗಳು, ವೃತ್ತಿಯಲ್ಲಿ ಅಧಿಕ ಶ್ರಮ, ಕೆಲಸಗಳಲ್ಲಿ ವಿಘ್ನ.
ಕುಂಭ: ಪರಿಶ್ರಮಗಳಲ್ಲಿ ವಿಫಲ, ಕುಟುಂಬದಲ್ಲಿ ಏರುಪೇರು, ಕೆಲಸಗಳಲ್ಲಿ ಅನುಕೂಲ.
ಮೀನ: ಅಧಿಕ ದುಃಖ, ಸೋಲು ವಸ್ತುಗಳ ನಷ್ಟ, ಮುಖಭಂಗ ಮಾತುಗಳಲ್ಲಿ ಎಚ್ಚರಿಕೆ, ವ್ಯವಹಾರದಲ್ಲಿ ತೊಂದರೆ, ಪರರ ವಿಷಯದಲ್ಲಿ ಪ್ರಮಾದ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…