Featured

ಹಣದ ವ್ಯವಹಾರದಲ್ಲಿ ಜಾಗರೂಕರಾಗಿರಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಹಣದ ವ್ಯವಹಾರದಲ್ಲಿ ಜಾಗರೂಕರಾಗಿರಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಹಣದ ವ್ಯವಹಾರದಲ್ಲಿ ಜಾಗರೂಕರಾಗಿರಿ, ಕೆಲಸದ ಕಡೆ ಗಮನ ಹರಿಸಿ, ಆಸ್ತಿ ವಿಚಾರದಲ್ಲಿ ಎಚ್ಚರಿಕೆ.

ವೃಷಭ: ವಾಹನ ಖರೀದಿಗೆ ಶುಭಸಮಯ, ಸಾಲವನ್ನು ನೀಡದಿರಿ, ಅವಿವಾಹಿತರಿಗೆ ಶುಭ.

ಮಿಥುನ: ಆರೋಗ್ಯದಲ್ಲಿ ಸುಧಾರಣೆ, ಆಕಸ್ಮಿಕ ಖರ್ಚು, ಕಲಾವಿದರಿಗೆ ಉತ್ತಮ ಸಮಯ.

ಕರ್ಕಟಕ: ಯಂತ್ರೋಪಕರಣಗಳಿಂದ ತೊಂದರೆ, ಕೃಷಿಯಂತ್ರೋಪಕರಣ ಮಾರಾಟಸ್ಥರಿಗೆ ಶುಭ, ಆಹಾರ ವಸ್ತುಗಳ ರಫ್ತಿನಲ್ಲಿ ಲಾಭ.

ಸಿಂಹ: ಅನಾವಶ್ಯಕ ವ್ಯವಹಾರಗಳಿಂದ ಮುಕ್ತಿ, ಹಿರಿಯರ ಆರೋಗ್ಯದಲ್ಲಿ ಸುಧಾರಣೆ, ಉನ್ನತ ಅಧ್ಯಯನ ಮಾಡುವವರಿಗೆ ಶುಭ.

ಕನ್ಯಾ: ಎಂಜಿನಿಯರ್ ಕ್ಷೇತ್ರದವರಿಗೆ ಶುಭ, ಕುಟುಂಬದಲ್ಲಿ ಸಂತಸ, ಬಂಧುಗಳ ಸಹಕಾರ.

ತುಲಾ: ಸಂದರ್ಶನಗಳಲ್ಲಿ ಭಾಗವಹಿಸುವವರಿಗೆ ಯಶಸ್ಸು, ಎಲೆಕ್ಟ್ರಾನಿಕ್ ವಸ್ತುಗಳ ಖರೀದಿ, ಕ್ರೀಡಾಪಟುಗಳಿಗೆ ಶುಭ.

ವೃಶ್ಚಿಕ: ವ್ಯವಹಾರದಲ್ಲಿ ಶುಭ, ಸಂಗಾತಿಯೊಡನೆ ಪ್ರವಾಸ, ಮಹಿಳೆಯರಿಗೆ ಗೌರವ ಲಭ್ಯ.

ಧನಸ್ಸು: ಖರ್ಚುಗಳು ಹೆಚ್ಚಾಗುತ್ತವೆ, ಸಮಸ್ಯೆಗಳನ್ನು ತಾಳ್ಮೆಯಿಂದ ಬಗೆಹರಿಸಿಕೊಳ್ಳಿ, ಸೌಂದರ್ಯವರ್ಧಕ ವ್ಯಾಪಾರಸ್ಥರಿಗೆ ಶುಭ.

ಮಕರ: ವೈದ್ಯಕೀಯ ಕ್ಷೇತ್ರದವರಿಗೆ ಶುಭ, ಕುಟುಂಬದ ವ್ಯವಹಾರಗಳಲ್ಲಿ ಅಭಿವೃದ್ಧಿ, ರಾಜಕೀಯ ನಾಯಕರಿಗೆ ಸುಸಮಯ.

ಕುಂಭ: ಆಸ್ತಿ ಖರೀದಿಯ ಯೋಗ, ಜಮೀನು ಮಾರಾಟದಲ್ಲಿ ಸಂಕಷ್ಟ, ಸಾರಿಗೆ ವ್ಯವಸ್ಥೆಯನ್ನು ನಡೆಸುತ್ತಿರುವವರಿಗೆ ಆದಾಯ.

ಮೀನ: ಪತ್ನಿಯ ಆರೋಗ್ಯದಲ್ಲಿ ಎಚ್ಚರ, ಆಕಸ್ಮಿಕವಾಗಿ ಧನಲಾಭ, ಮಾನಸಿಕ ಒತ್ತಡ ಹೆಚ್ಚಾಗುವುದು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

6 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago