ಮೇಷ: ಹಣದ ವ್ಯವಹಾರದಲ್ಲಿ ಜಾಗರೂಕರಾಗಿರಿ, ಕೆಲಸದ ಕಡೆ ಗಮನ ಹರಿಸಿ, ಆಸ್ತಿ ವಿಚಾರದಲ್ಲಿ ಎಚ್ಚರಿಕೆ.
ವೃಷಭ: ವಾಹನ ಖರೀದಿಗೆ ಶುಭಸಮಯ, ಸಾಲವನ್ನು ನೀಡದಿರಿ, ಅವಿವಾಹಿತರಿಗೆ ಶುಭ.
ಮಿಥುನ: ಆರೋಗ್ಯದಲ್ಲಿ ಸುಧಾರಣೆ, ಆಕಸ್ಮಿಕ ಖರ್ಚು, ಕಲಾವಿದರಿಗೆ ಉತ್ತಮ ಸಮಯ.
ಕರ್ಕಟಕ: ಯಂತ್ರೋಪಕರಣಗಳಿಂದ ತೊಂದರೆ, ಕೃಷಿಯಂತ್ರೋಪಕರಣ ಮಾರಾಟಸ್ಥರಿಗೆ ಶುಭ, ಆಹಾರ ವಸ್ತುಗಳ ರಫ್ತಿನಲ್ಲಿ ಲಾಭ.
ಸಿಂಹ: ಅನಾವಶ್ಯಕ ವ್ಯವಹಾರಗಳಿಂದ ಮುಕ್ತಿ, ಹಿರಿಯರ ಆರೋಗ್ಯದಲ್ಲಿ ಸುಧಾರಣೆ, ಉನ್ನತ ಅಧ್ಯಯನ ಮಾಡುವವರಿಗೆ ಶುಭ.
ಕನ್ಯಾ: ಎಂಜಿನಿಯರ್ ಕ್ಷೇತ್ರದವರಿಗೆ ಶುಭ, ಕುಟುಂಬದಲ್ಲಿ ಸಂತಸ, ಬಂಧುಗಳ ಸಹಕಾರ.
ತುಲಾ: ಸಂದರ್ಶನಗಳಲ್ಲಿ ಭಾಗವಹಿಸುವವರಿಗೆ ಯಶಸ್ಸು, ಎಲೆಕ್ಟ್ರಾನಿಕ್ ವಸ್ತುಗಳ ಖರೀದಿ, ಕ್ರೀಡಾಪಟುಗಳಿಗೆ ಶುಭ.
ವೃಶ್ಚಿಕ: ವ್ಯವಹಾರದಲ್ಲಿ ಶುಭ, ಸಂಗಾತಿಯೊಡನೆ ಪ್ರವಾಸ, ಮಹಿಳೆಯರಿಗೆ ಗೌರವ ಲಭ್ಯ.
ಧನಸ್ಸು: ಖರ್ಚುಗಳು ಹೆಚ್ಚಾಗುತ್ತವೆ, ಸಮಸ್ಯೆಗಳನ್ನು ತಾಳ್ಮೆಯಿಂದ ಬಗೆಹರಿಸಿಕೊಳ್ಳಿ, ಸೌಂದರ್ಯವರ್ಧಕ ವ್ಯಾಪಾರಸ್ಥರಿಗೆ ಶುಭ.
ಮಕರ: ವೈದ್ಯಕೀಯ ಕ್ಷೇತ್ರದವರಿಗೆ ಶುಭ, ಕುಟುಂಬದ ವ್ಯವಹಾರಗಳಲ್ಲಿ ಅಭಿವೃದ್ಧಿ, ರಾಜಕೀಯ ನಾಯಕರಿಗೆ ಸುಸಮಯ.
ಕುಂಭ: ಆಸ್ತಿ ಖರೀದಿಯ ಯೋಗ, ಜಮೀನು ಮಾರಾಟದಲ್ಲಿ ಸಂಕಷ್ಟ, ಸಾರಿಗೆ ವ್ಯವಸ್ಥೆಯನ್ನು ನಡೆಸುತ್ತಿರುವವರಿಗೆ ಆದಾಯ.
ಮೀನ: ಪತ್ನಿಯ ಆರೋಗ್ಯದಲ್ಲಿ ಎಚ್ಚರ, ಆಕಸ್ಮಿಕವಾಗಿ ಧನಲಾಭ, ಮಾನಸಿಕ ಒತ್ತಡ ಹೆಚ್ಚಾಗುವುದು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…