ಮೇಷ: ಹಣದ ವ್ಯವಹಾರದಲ್ಲಿ ಜಾಗರೂಕರಾಗಿರಿ, ಕೆಲಸದ ಕಡೆ ಗಮನ ಹರಿಸಿ, ಆಸ್ತಿ ವಿಚಾರದಲ್ಲಿ ಎಚ್ಚರಿಕೆ.
ವೃಷಭ: ವಾಹನ ಖರೀದಿಗೆ ಶುಭಸಮಯ, ಸಾಲವನ್ನು ನೀಡದಿರಿ, ಅವಿವಾಹಿತರಿಗೆ ಶುಭ.
ಮಿಥುನ: ಆರೋಗ್ಯದಲ್ಲಿ ಸುಧಾರಣೆ, ಆಕಸ್ಮಿಕ ಖರ್ಚು, ಕಲಾವಿದರಿಗೆ ಉತ್ತಮ ಸಮಯ.
ಕರ್ಕಟಕ: ಯಂತ್ರೋಪಕರಣಗಳಿಂದ ತೊಂದರೆ, ಕೃಷಿಯಂತ್ರೋಪಕರಣ ಮಾರಾಟಸ್ಥರಿಗೆ ಶುಭ, ಆಹಾರ ವಸ್ತುಗಳ ರಫ್ತಿನಲ್ಲಿ ಲಾಭ.
ಸಿಂಹ: ಅನಾವಶ್ಯಕ ವ್ಯವಹಾರಗಳಿಂದ ಮುಕ್ತಿ, ಹಿರಿಯರ ಆರೋಗ್ಯದಲ್ಲಿ ಸುಧಾರಣೆ, ಉನ್ನತ ಅಧ್ಯಯನ ಮಾಡುವವರಿಗೆ ಶುಭ.
ಕನ್ಯಾ: ಎಂಜಿನಿಯರ್ ಕ್ಷೇತ್ರದವರಿಗೆ ಶುಭ, ಕುಟುಂಬದಲ್ಲಿ ಸಂತಸ, ಬಂಧುಗಳ ಸಹಕಾರ.
ತುಲಾ: ಸಂದರ್ಶನಗಳಲ್ಲಿ ಭಾಗವಹಿಸುವವರಿಗೆ ಯಶಸ್ಸು, ಎಲೆಕ್ಟ್ರಾನಿಕ್ ವಸ್ತುಗಳ ಖರೀದಿ, ಕ್ರೀಡಾಪಟುಗಳಿಗೆ ಶುಭ.
ವೃಶ್ಚಿಕ: ವ್ಯವಹಾರದಲ್ಲಿ ಶುಭ, ಸಂಗಾತಿಯೊಡನೆ ಪ್ರವಾಸ, ಮಹಿಳೆಯರಿಗೆ ಗೌರವ ಲಭ್ಯ.
ಧನಸ್ಸು: ಖರ್ಚುಗಳು ಹೆಚ್ಚಾಗುತ್ತವೆ, ಸಮಸ್ಯೆಗಳನ್ನು ತಾಳ್ಮೆಯಿಂದ ಬಗೆಹರಿಸಿಕೊಳ್ಳಿ, ಸೌಂದರ್ಯವರ್ಧಕ ವ್ಯಾಪಾರಸ್ಥರಿಗೆ ಶುಭ.
ಮಕರ: ವೈದ್ಯಕೀಯ ಕ್ಷೇತ್ರದವರಿಗೆ ಶುಭ, ಕುಟುಂಬದ ವ್ಯವಹಾರಗಳಲ್ಲಿ ಅಭಿವೃದ್ಧಿ, ರಾಜಕೀಯ ನಾಯಕರಿಗೆ ಸುಸಮಯ.
ಕುಂಭ: ಆಸ್ತಿ ಖರೀದಿಯ ಯೋಗ, ಜಮೀನು ಮಾರಾಟದಲ್ಲಿ ಸಂಕಷ್ಟ, ಸಾರಿಗೆ ವ್ಯವಸ್ಥೆಯನ್ನು ನಡೆಸುತ್ತಿರುವವರಿಗೆ ಆದಾಯ.
ಮೀನ: ಪತ್ನಿಯ ಆರೋಗ್ಯದಲ್ಲಿ ಎಚ್ಚರ, ಆಕಸ್ಮಿಕವಾಗಿ ಧನಲಾಭ, ಮಾನಸಿಕ ಒತ್ತಡ ಹೆಚ್ಚಾಗುವುದು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…