ಬೆಂಗಳೂರು: ರಿಯಲ್ ಎಸ್ಟೇಟ್ ಕಂಪನಿಯಾದ ‘ಕಾನ್ಫಿಡೆಂಟ್ ಗ್ರೂಪ್’ ಮುಖ್ಯಸ್ಥ ಸಿ.ಜೆ.ರಾಯ್ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಬಿಗ್ಬಾಸ್ ಸೀಸನ್ 11ರ ವಿಜೇತ ಹನುಮಂತ ಅವರು ಭಾವುಕರಾಗಿದ್ದಾರೆ.
ಸಿ. ಜೆ ರಾಯ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಹನುಮಂತ ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು, ನಿಮ್ಮ ಈ ಋಣವನ್ನು ಯಾವತ್ತೂ ಮರೆಯೋಕೆ ಸಾಧ್ಯನೇ ಇಲ್ಲ ಸರ್ ಎಂದು ಬರೆದುಕೊಂಡಿದ್ದಾರೆ.
ತುಂಬಾ ದುಃಖಕರ ಸಂಗತಿ. ಅಂದು ಸರಿಗಮಪ ಸೀಸನ್ 15ರಲ್ಲಿ ನಾನು ರನ್ನರ್ ಅಪ್ ಆಗಿದ್ದಾಗ ನನಗೆ ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ದವರು ನೀವು. ಅಲ್ಲಿಂದ ಹಿಡಿದು ಬಿಗ್ಬಾಸ್ ಸೀಸನ್ 11ರಲ್ಲೂ ಕೂಡ ವಿಜೇತನಾಗಿದ್ದಾಗ ನನಗೆ ಪ್ರೀತಿಯಿಂದ ಹಣವನ್ನು ಕೊಡುವುದರ ಮೂಲಕ ಗೆಲುವನ್ನು ಸಂಭ್ರಮಿಸಿದವರು ನೀವು. ನಿಮ್ಮ ಈ ಋಣವನ್ನು ಯಾವತ್ತೂ ಮರೆಯೋಕೆ ಸಾಧ್ಯವಿಲ್ಲ ಸರ್. ನಿಮ್ಮ ಅಗಲಿಕೆ ಸುದ್ದಿ ಕೇಳಿ ಮನಸ್ಸು ಭಾರವಾಗಿದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಸರ್’ ಎಂದು ಬರೆದುಕೊಂಡಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…