ಕಾಪು : ಕಾಪು ವಿಧಾನ ಸಭಾ ಕ್ಷೇತ್ರದ ಚುನಾವಣೆಯ ಬಹಿರಂಗ ಪ್ರಚಾರದ ಕಡೆಯ ದಿನವಾದ ಇಂದು ಕಾಪು ಪೇಟೆಯಲ್ಲಿ ವಿನಯ್ ಕುಮಾರ್ ಸೊರಕೆ ಮತಯಾಚನೆ ನಡೆಸಿದರು.
ತದನಂತ ಮಾಧ್ಯಮದ ಜತೆ ಮಾತನಾಡುತ್ತಾ ” ಬಿಜೆಪಿ ಸುಳ್ಳು ಹೇಳಿ ಅಪಪ್ರಚಾರ ಮಾಡುತ್ತಿದೆ,ಧರ್ಮ ಜಾತಿಯನ್ನು ವಿಂಗಡಿಸುತ್ತ ಮತ ಯಾಚನೇ ಮಾಡುತ್ತಿದ್ದಾರೆ ,ಜನರಿಗೆ ಗೊತ್ತಿದೆ ಅಭಿವೃದ್ಧಿ ಗೆ ಬೆಂಬಲನೀಡಬೇಕೆಂದು ವಿನಂತಿಸಿ , ಬಿಜೆಪಿ ಯ ಹಣ ಹೆಂಡಕ್ಕೆ ಬಲಿಯಾಗಬಾರದೆಂದು ಕೇಳಿಕೊಂಡರು.
ಮತಯಾಚನೆ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ಚಂದ್ರ ಶೆಟ್ಟಿ, ಕಾಪು ದಿವಾಕರ್ ಶೆಟ್ಟಿ, ಹರೀಶ್ ನಾಯಕ್,ಸೇರಿದಂತೆ ಮೊದಲಾದವರು ಉಪಸ್ಥಿತಿತರಿದ್ದರು.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…