ಕಾಪು : ಕಾಪು ವಿಧಾನ ಸಭಾ ಕ್ಷೇತ್ರದ ಚುನಾವಣೆಯ ಬಹಿರಂಗ ಪ್ರಚಾರದ ಕಡೆಯ ದಿನವಾದ ಇಂದು ಕಾಪು ಪೇಟೆಯಲ್ಲಿ ವಿನಯ್ ಕುಮಾರ್ ಸೊರಕೆ ಮತಯಾಚನೆ ನಡೆಸಿದರು.
ತದನಂತ ಮಾಧ್ಯಮದ ಜತೆ ಮಾತನಾಡುತ್ತಾ ” ಬಿಜೆಪಿ ಸುಳ್ಳು ಹೇಳಿ ಅಪಪ್ರಚಾರ ಮಾಡುತ್ತಿದೆ,ಧರ್ಮ ಜಾತಿಯನ್ನು ವಿಂಗಡಿಸುತ್ತ ಮತ ಯಾಚನೇ ಮಾಡುತ್ತಿದ್ದಾರೆ ,ಜನರಿಗೆ ಗೊತ್ತಿದೆ ಅಭಿವೃದ್ಧಿ ಗೆ ಬೆಂಬಲನೀಡಬೇಕೆಂದು ವಿನಂತಿಸಿ , ಬಿಜೆಪಿ ಯ ಹಣ ಹೆಂಡಕ್ಕೆ ಬಲಿಯಾಗಬಾರದೆಂದು ಕೇಳಿಕೊಂಡರು.
ಮತಯಾಚನೆ ಸಂಧರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ಚಂದ್ರ ಶೆಟ್ಟಿ, ಕಾಪು ದಿವಾಕರ್ ಶೆಟ್ಟಿ, ಹರೀಶ್ ನಾಯಕ್,ಸೇರಿದಂತೆ ಮೊದಲಾದವರು ಉಪಸ್ಥಿತಿತರಿದ್ದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…