ಕುಂದಾಪುರ: ಹತ್ತು ದಿನಗಳೊಳಗಾಗಿ ಮರಳುಗಾರಿಕೆ ನಡೆಸಲು ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ನೂತನ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಆ.೧ರಿಂದ ಮರಳುಗಾರಿಕೆ ನಡೆಸುವ ಬಗ್ಗೆ ಸಿಎಂ ಸೂಚಿಸಿದ್ದು ಈ ಬಗ್ಗೆ ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳ ಸಭೆ ನಡೆಸಿ ಹತ್ತು ದಿನಗಳೊಳಗಾಗಿ ಮರಳುಗಾರಿಕೆ ನಡೆಸಲು ಕ್ರಮಕೈಗೊಳ್ಳಲು ಸೂಚಿಸಲಾಗಿದೆ.
ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಈ ಹಿಂದಿನಿಂದಲೂ ನನ್ನ ಹೋರಾಟವಿದೆ. ಪುನಶ್ಚೇತನಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರಕಾರ ಸಹಯೋಗದಲ್ಲಿ ಆಗಬೇಕು. ಈ ಬಗ್ಗೆ ರೈತ ಮುಖಂಡರ ಅಭಿಪ್ರಾಯ ಪಡೆದು ಕ್ರಮಕೈಗೊಳ್ಳಲಾಗುವುದು ಎಂದರು.
ಜಾಹಿರಾತು
ಕುಂದಾಪುರ ಮಿನಿವಿಧಾನ ಸೌಧದಲ್ಲಿ ಎರಡು ಬಾರಿ ನಡೆದ ಅನಾಹುತಗಳ ಬಗ್ಗೆ ಮಾಧ್ಯಮಗಳಿಂದ ತಿಳಿದಿದ್ದು ಈ ಬಗ್ಗೆ ಸಮಗ್ರವಾಗಿ ತನಿಖೆ ಮಾಡಿ ವರದಿ ನೀಡಲು ಜಿಲ್ಲಾಧಿಕಾರಿಗೆ ಸೂಚಿಸಿದ್ದು ಮುಂದಿನ ಕ್ರಮ ಸರಕಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಸುವರ್ಣ ತ್ರಿಭುಜ ಬೋಟ್ ಸದ್ಯ ಪತ್ತೆಯಾಗಿದ್ದು ಮೀನುಗಾರರ ಕುಟುಂಬಕ್ಕೆ ಕೇಂದ್ರ ಸರಕಾರ ಪರಿಹಾರ ನೀಡಬೇಕೆಂಬ ಅಭಿಪ್ರಾಯವಿದ್ದು ಗರಿಷ್ಟ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳು ಕೂಡ ಆಶ್ವಾಸನೆ ನೀಡಿದ್ದಾರೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…