ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ  ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ – Vishwanews24

Featured, ರಾಜ್ಯ ನ್ಯೂಸ್

ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ  ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ – Vishwanews24

ಬೆಂಗಳೂರು: ಹತ್ಯೆಗೀಡಾದಂತ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ 25 ಲಕ್ಷ ಪರಿಹಾರವನ್ನು ಘೋಷಿಸಿದೆ.

ಈ ಕುರಿತು ಸಚಿವ ಈಶ್ವರಪ್ಪ ಮಾಹಿತಿ ನೀಡಿದ್ದು, ಫೆ.20ರಂದು ಶಿವಮೊಗ್ಗ ನಗರದಲ್ಲಿ ಹತ್ಯೆಗೀಡಾದಂತ ಹರ್ಷ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ಪರಿಹಾರವನ್ನು ಘೋಷಿಸಿದ್ದು, ಮಾರ್ಚ್ 6ರಂದು ಹರ್ಷ ಮನೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ನಾನು ಹೋಗಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

ಪುರುಷ ಮತ್ತು ಸ್ತ್ರೀಯರಲ್ಲಿ ವಿವಿಧ ರೀತಿಯ ಕ್ಯಾನ್ಸರ್ ಗಳು – Vishwanews24

 

Leave a Reply