Featured

ಹನಿ ಟ್ರ್ಯಾಪ್ ಮೂಲಕ ಮತಾಂತರ ಮಾಡುತ್ತಿದ್ದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ವಿಚಾರದಲ್ಲಿ ಕಾಂಗ್ರೆಸ್ ನ ನಿಗೂಡ ಮೌನವೇಕೆ? : ಕುಯಿಲಾಡಿ ಸುರೇಶ್ ನಾಯಕ್ -Vishwanews24

ಹನಿ ಟ್ರ್ಯಾಪ್ ಮೂಲಕ ಮತಾಂತರ ಮಾಡುತ್ತಿದ್ದ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ವಿಚಾರದಲ್ಲಿ ಕಾಂಗ್ರೆಸ್ ನ ನಿಗೂಡ ಮೌನವೇಕೆ? : ಕುಯಿಲಾಡಿ ಸುರೇಶ್ ನಾಯಕ್ -Vishwanews24

ಮಂಗಳೂರಿನ ಐಸಿಎಸ್ ಸಂಘಟನೆ ಸಂಪರ್ಕದಲ್ಲಿ ಮಂಗಳೂರಿನ ಉಳ್ಳಾಲದಲ್ಲಿ ಬಂಧನಕ್ಕೊಳಗಾದ ದೀಪ್ತಿ ಅಲಿಯಾಸ್ ಮರಿಯಂ ಹನಿಟ್ರ್ಯಾಪ್ ಮೂಲಕ ಹಿಂದೂ ಯುವಕರನ್ನು ಸೆಳೆದು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡುತ್ತಿದ್ದ ಸ್ಫೋಟಕ ವಿಚಾರ ರಾಷ್ಟ್ರೀಯ ತನಿಖಾ ದಳ ಎನ್ಐಎ ತನಿಖೆಯಲ್ಲಿ ಬೆಳಕಿಗೆ ಬಂದಿರುವುದು ಜಗಜ್ಜಾಹೀರಾಗಿದೆ. ಆದರೆ ಮತಾಂತರ ವಿರೋಧಿ ಕಾಯ್ದೆಗೆ ಅಡ್ಡಿಪಡಿಸಿರುವ ಕಾಂಗ್ರೆಸ್ ಈ ವಿಚಾರದಲ್ಲಿ ಮಾತ್ರ ನಿಗೂಡ ಮೌನ ವಹಿಸಿರುವುದು ಯಾಕೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಪ್ರಶ್ನಿಸಿದೆ.

ಮಡಿಕೇರಿ ಮೂಲದ ದೀಪ್ತಿ ಮೂಲತಃ ಹಿಂದೂ ಆಗಿದ್ದು ಮಂಗಳೂರಿನ ದೇರಳಕಟ್ಟೆಯಲ್ಲಿ ಬಿಡಿಎಸ್ ವ್ಯಾಸಂಗ ಸಂದರ್ಭದಲ್ಲಿ ಮಾಜಿ ಶಾಸಕ ಇದಿನಬ್ಬ ಅವರ ಮೊಮ್ಮಗ ಅನಾಸ್ ಅಬ್ದುಲ್ ರೆಹಮಾನ್ ಜೊತೆ ಪ್ರೀತಿಸಿ ಮದುವೆಯಾಗಿ ಇಸ್ಲಾಂಗೆ ಮತಾಂತರವಾಗಿದ್ದಳು ಹಾಗೂ ಈಕೆ ಕ್ರೋನಿಕಲ್ ಫೌಂಡೇಶನ್ ಎಂಬ ಇನ್ಸ್ಟಾಗ್ರಾಂ ಪೇಜ್ ನಲ್ಲಿ ಯುವಕರನ್ನು ಮತಾಂತರಕ್ಕೆ ಪ್ರೇರೇಪಿಸುತ್ತಿದ್ದು, ಬಳಿಕ ಮತಾಂತರಗೊಂಡ ಯುವಕರನ್ನು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಗೆ ಸೇರಿಸುತ್ತಿದ್ದಳು ಎಂಬ ವಿಚಾರ ಎನ್ಐಎ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ ಎನ್ನಲಾಗಿದೆ.

ಮತಾಂತರವನ್ನು ಬೆಂಬಲಿಸುತ್ತಾ ಬಂದಿರುವ ಕಾಂಗ್ರೆಸ್, ಸದಾ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಸದನದಲ್ಲಿ ಮಾತ್ರ ಮತಾಂತರ ವಿರೋಧಿ ಕಾಯ್ದೆಯನ್ನು ವಿರೋಧಿಸಿ ನಕಲಿ ಜಾತ್ಯಾತೀತ ನಡೆ ಪ್ರದರ್ಶಿಸಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

1 day ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

1 day ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

1 day ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

1 day ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

1 day ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

1 day ago