Featured

ಹನುಮಾನ್​ ಚಾಲೀಸಾವನ್ನು ಬ್ಯಾನ್​ ಮಾಡಿದರೆ ಅವರನ್ನು ಸ್ವತಃ ಶಿವನೂ ಕಾಪಾಡಲು ಸಾಧ್ಯವಿಲ್ಲ : ಠಾಕ್ರೆಗೆ ನಟಿ ಕಂಗನಾ – Vishwanews24

ಇಂದು ನನ್ನ ಮನೆ ಮುರಿದಿದೆ, ನಾಳೆ ನಿಮ್ಮ ಅಹಂಕಾರವೂ ಮುರಿಯಲಿದೆ : ಕಂಗನಾ ಹಳೆಯ ಟ್ವೀಟ್ ವೈರಲ್

ಮುಂಬೈ: ಹನುಮಾನ್​ ಚಾಲೀಸಾವನ್ನು ಬ್ಯಾನ್​ ಮಾಡಲು ಹೊರಟಿದ್ರಲ್ವಾ? ಈಗ ಗೊತ್ತಾಯ್ತಾ ಅದರ ತಾಕತ್ತು. ಹನುಮಂತನನ್ನು ಶಿವನ 12ನೇ ಅವತಾರ ಎಂದು ಹೇಳಲಾಗುತ್ತದೆ. ಶಿವ ಸೇನೆಯೇ ಹನುಮಾನ್​ ಚಾಲೀಸಾವನ್ನು ಬ್ಯಾನ್​ ಮಾಡಿದರೆ ಅವರನ್ನು ಸ್ವತಃ ಶಿವನೂ ಕಾಪಾಡಲು ಸಾಧ್ಯವಿಲ್ಲ ಎಂದು ಉದ್ಧವ್​ ಠಾಕ್ರೆಗೆ ನಟಿ ಕಂಗನಾ ರಣಾವತ್ ಟಾಂಗ್ ನೀಡಿದ್ದಾರೆ.

ನಟಿ ಕಂಗನಾ ರಣಾವತ್​ ಅವರ ಕಚೇರಿ ‘ಮಣಿಕರ್ಣಿಕಾ’ ಕಟ್ಟಡವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಸೂಚನೆ ಮೇರೆಗೆ ಅಲ್ಲಿನ ಪಾಲಿಕೆ ಕಳೆದ ವರ್ಷ ನೆಲಸಮಗೊಳಿಸಿತ್ತು. ಈ ವೇಳೆ ಕಂಗನಾ ಮಣಿಕರ್ಣಿಕಾ ಕಚೇರಿಯನ್ನು ಕೆಡವಿದ್ದೀರಿ, ಇಂದು ನನ್ನ ಮನೆ ಮುರಿದಿದೆ, ನಾಳೆ ನಿಮ್ಮ ಅಹಂಕಾರವೂ ಮುರಿಯಲಿದೆ ಎಂದು ಟ್ವಿಟರ್‌ನಲ್ಲಿ ಅಸಮಾಧಾನ ಹೊರಹಾಕಿದ್ದರು.

ಇನ್ನು ಇದೀಗ ಠಾಕ್ರೆ ಅವರು ರಾಜೀನಾಮೆ ನೀಡಿರುವುದರ್‍ಇಂದ ಅವರ ಹಳೆಯ ಟ್ವೀಟ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

7 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

8 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

8 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

8 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

8 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

8 hours ago