ಮುಂಬೈ: ಹನುಮಾನ್ ಚಾಲೀಸಾವನ್ನು ಬ್ಯಾನ್ ಮಾಡಲು ಹೊರಟಿದ್ರಲ್ವಾ? ಈಗ ಗೊತ್ತಾಯ್ತಾ ಅದರ ತಾಕತ್ತು. ಹನುಮಂತನನ್ನು ಶಿವನ 12ನೇ ಅವತಾರ ಎಂದು ಹೇಳಲಾಗುತ್ತದೆ. ಶಿವ ಸೇನೆಯೇ ಹನುಮಾನ್ ಚಾಲೀಸಾವನ್ನು ಬ್ಯಾನ್ ಮಾಡಿದರೆ ಅವರನ್ನು ಸ್ವತಃ ಶಿವನೂ ಕಾಪಾಡಲು ಸಾಧ್ಯವಿಲ್ಲ ಎಂದು ಉದ್ಧವ್ ಠಾಕ್ರೆಗೆ ನಟಿ ಕಂಗನಾ ರಣಾವತ್ ಟಾಂಗ್ ನೀಡಿದ್ದಾರೆ.
ನಟಿ ಕಂಗನಾ ರಣಾವತ್ ಅವರ ಕಚೇರಿ ‘ಮಣಿಕರ್ಣಿಕಾ’ ಕಟ್ಟಡವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೂಚನೆ ಮೇರೆಗೆ ಅಲ್ಲಿನ ಪಾಲಿಕೆ ಕಳೆದ ವರ್ಷ ನೆಲಸಮಗೊಳಿಸಿತ್ತು. ಈ ವೇಳೆ ಕಂಗನಾ ಮಣಿಕರ್ಣಿಕಾ ಕಚೇರಿಯನ್ನು ಕೆಡವಿದ್ದೀರಿ, ಇಂದು ನನ್ನ ಮನೆ ಮುರಿದಿದೆ, ನಾಳೆ ನಿಮ್ಮ ಅಹಂಕಾರವೂ ಮುರಿಯಲಿದೆ ಎಂದು ಟ್ವಿಟರ್ನಲ್ಲಿ ಅಸಮಾಧಾನ ಹೊರಹಾಕಿದ್ದರು.
ಇನ್ನು ಇದೀಗ ಠಾಕ್ರೆ ಅವರು ರಾಜೀನಾಮೆ ನೀಡಿರುವುದರ್ಇಂದ ಅವರ ಹಳೆಯ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…