ಮುಂಬೈ: ಹನುಮಾನ್ ಚಾಲೀಸಾವನ್ನು ಬ್ಯಾನ್ ಮಾಡಲು ಹೊರಟಿದ್ರಲ್ವಾ? ಈಗ ಗೊತ್ತಾಯ್ತಾ ಅದರ ತಾಕತ್ತು. ಹನುಮಂತನನ್ನು ಶಿವನ 12ನೇ ಅವತಾರ ಎಂದು ಹೇಳಲಾಗುತ್ತದೆ. ಶಿವ ಸೇನೆಯೇ ಹನುಮಾನ್ ಚಾಲೀಸಾವನ್ನು ಬ್ಯಾನ್ ಮಾಡಿದರೆ ಅವರನ್ನು ಸ್ವತಃ ಶಿವನೂ ಕಾಪಾಡಲು ಸಾಧ್ಯವಿಲ್ಲ ಎಂದು ಉದ್ಧವ್ ಠಾಕ್ರೆಗೆ ನಟಿ ಕಂಗನಾ ರಣಾವತ್ ಟಾಂಗ್ ನೀಡಿದ್ದಾರೆ.
ನಟಿ ಕಂಗನಾ ರಣಾವತ್ ಅವರ ಕಚೇರಿ ‘ಮಣಿಕರ್ಣಿಕಾ’ ಕಟ್ಟಡವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೂಚನೆ ಮೇರೆಗೆ ಅಲ್ಲಿನ ಪಾಲಿಕೆ ಕಳೆದ ವರ್ಷ ನೆಲಸಮಗೊಳಿಸಿತ್ತು. ಈ ವೇಳೆ ಕಂಗನಾ ಮಣಿಕರ್ಣಿಕಾ ಕಚೇರಿಯನ್ನು ಕೆಡವಿದ್ದೀರಿ, ಇಂದು ನನ್ನ ಮನೆ ಮುರಿದಿದೆ, ನಾಳೆ ನಿಮ್ಮ ಅಹಂಕಾರವೂ ಮುರಿಯಲಿದೆ ಎಂದು ಟ್ವಿಟರ್ನಲ್ಲಿ ಅಸಮಾಧಾನ ಹೊರಹಾಕಿದ್ದರು.
ಇನ್ನು ಇದೀಗ ಠಾಕ್ರೆ ಅವರು ರಾಜೀನಾಮೆ ನೀಡಿರುವುದರ್ಇಂದ ಅವರ ಹಳೆಯ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…