ಹನುಮಾನ್ ಮಂತ್ರವನ್ನು ನಿತ್ಯವೂ ಜಪಿಸುವುದರಿಂದ ಜೀವನದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು – Vishwanews24

ಹನುಮಾನ್ ಮಂತ್ರವನ್ನು ನಿತ್ಯವೂ ಜಪಿಸುವುದರಿಂದ ಜೀವನದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು – Vishwanews24

ಹಿಂದೂ ಧರ್ಮದಲ್ಲಿ ವಿವಿಧ ಬಗೆಯ ಆಚರಣೆ ಹಾಗೂ ನಂಬಿಕೆಗಳು ಇರುವಂತೆ ಹಲವಾರು ದೇವತೆಗಳನ್ನು ಪೂಜಿಸಲಾಗುವುದು. ಅಂತಹ ದೇವತೆಗಳಲ್ಲಿ ಹನುಮಂತನೂ ಒಬ್ಬ. ಬ್ರಹ್ಮಚಾರಿಯಾದ ಹನುಮಂತನು ಭಗವಾನ್ ಶ್ರೀರಾಮನ ಪರಮ ಭಕ್ತ ಹಾಗೂ ಶನಿಯ ಆತ್ಮೀಯ ಸ್ನೇಹಿತ. ಸದಾ ರಾಮ ನಾಮವನ್ನು ಜಪಿಸುವ ಹನುಮಂತನಿಗೆ ವಿಶೇಷ ಮಂತ್ರಗಳನ್ನು ಹಾಗೂ ಪೂಜೆಯನ್ನು ಕೈಗೊಂಡರೆ ಜೀವನದಲ್ಲಿ ಸಾಕಷ್ಟು ಸಮಸ್ಯೆಗಳು ಸುಲಭವಾಗಿ ಕರಗಿಹೋಗುತ್ತವೆ. ಜೀವನವು ಉತ್ಸಾಹ ಹಾಗೂ ಸಂತೋಷದಿಂದ ಕೂಡಿರುತ್ತದೆ ಎಂದು ಹೇಳಲಾಗುವುದು.

ಹನುಮಾನ್ ಮಂತ್ರವನ್ನು ನಿತ್ಯವೂ ಜಪಿಸುವುದರಿಂದ ಜೀವನದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಸಾಲದ ತೊಂದರೆ, ಮಾನಸಿಕ ತೊಂದರೆ ಹಾಗೂ ಸಂಕಟಗಳಂತಹ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಸಹಾಯ ಮಾಡುತ್ತದೆ. ಹನುಮಾನ್ ದೇವರ ಮಂತ್ರವನ್ನು ಗಣನೀಯವಾಗಿ ಜಪಿಸಿದರೆ ವ್ಯಕ್ತಿಗೆ ಆತ್ಮವಿಶ್ವಾಸ ಹಾಗೂ ಧೈರ್ಯವು ಹೆಚ್ಚುವುದು. ಶತ್ರುಗಳನ್ನು ಹತ್ತಿರ ಸುಳಿಯದಂತೆ ಮಾಡುವುದು. ಜೊತೆಗೆ ವ್ಯಕ್ತಿಯು ಸಕಾರಾತ್ಮಕ ಹಾದಿಯಲ್ಲಿ ಜೀವನವನ್ನು ನಡೆಸುವನು. ದೀರ್ಘಾವಧಿಯ ಜೀವನವನ್ನು ನಡೆಸುವುದರ ಮೂಲಕ ಯಶಸ್ಸನ್ನು ಪಡೆದುಕೊಳ್ಳುವರು. ಎಲ್ಲಾ ಕೆಲಸ ಕಾರ್ಯಗಳಲ್ಲೂ ಸಕ್ರಿಯರಾಗಿ ಮತ್ತು ಶಕ್ತಿಯುತರಾಗಿ ಕೆಲಸ ನಿರ್ವಹಿಸುವರು. ಯಾವುದೇ ಬಗೆಯ ಸೋಮಾರಿತನ ಹಾಗೂ ಬೇಸರಕ್ಕೆ ಒಳಗಾಗುವುದಿಲ್ಲ ಎಂದು ಹೇಳಲಾಗುವುದು.

ಹನುಮಾನ್ ಮಂತ್ರ-1
“ಓಂ ಹನುಮತೇ ನಮಃ” ಈ ಮಂತ್ರವನ್ನು ನಿತ್ಯವೂ ಜಪಿಸಿದರೆ ದೈಹಿಕ ಶಕ್ತಿ, ತ್ರಾಣ ಮತ್ತು ಶಕ್ತಿಯನ್ನು ಪಡೆದುಕೊಳ್ಳಬಹುದು. ಜೀವನದಲ್ಲಿ ನೀವು ಬಯಸಿದ ಸಂಗತಿಯನ್ನು ಪಡೆದುಕೊಳ್ಳಲು ಸದಾ ಈ ಮಂತ್ರವನ್ನು ಜಪಿಸಿ.

ಹನುಮಾನ್ ಮಂತ್ರ-2
“ಓಂ ಪವನ ನಂದನಾಯ”
“ಹಂಗ್ ಹನುಮಂತೇ ರುದ್ರಾತ್ಮಕಾಯ ಹಂಗ್ ಪಟ್” ಈ ಮಂತ್ರವು ಅಪರಿಮಿತ ಶಕ್ತಿಯನ್ನು ಹೊಂದಿರುವ ಅತ್ಯಂತ ರಹಸ್ಯವಾದ ಮಂತ್ರವಾಗಿದೆ. ಈ ಹನುಮಾನ್ ಮಂತ್ರವು ತ್ವರಿತ ಫಲಿತಾಂಶವನ್ನು ತರುತ್ತದೆ. ಯಾರು ಈ ಮಂತ್ರವನ್ನು ಜಪಿಸುತ್ತಾರೆ ಅವರಿಗೆ ಅಸಾಧಾರಣ ಶಕ್ತಿ ಹಾಗೂ ಅದೃಷ್ಟವು ಪ್ರಾಪ್ತಿಯಾಗುವುದು. ಈ ಮಂತ್ರವನ್ನು ನಿತ್ಯವೂ ಜಪಿಸಿ, ಮನಸ್ಸಿನ ಬಯಕೆಗಳನ್ನು ಈಡೇರಿಸಿಕೊಳ್ಳಬಹುದು.

ಹನುಮಾನ್ ಮಂತ್ರ-3
” ಓಂ ನಮೋ ಭಗವತ ಆಂಜನೇಯ ಮಹಾಬಲಾಯ ಸ್ವಾಹಾ” ಈ ಮಂತ್ರವನ್ನು ನಿತ್ಯವೂ ಪಠಿಸುವುದರಿಂದ ನಮ್ಮನ್ನು ಕಾಡುತ್ತಿರುವ ರೋಗಗಳು ನಿವಾರಣೆಯಾಗುವುದು. ದುಷ್ಟ ಶಕ್ತಿಯ ಕಾಟಗಳಿಂದ ರಕ್ಷಣೆ ದೊರೆಯುವುದು. ಜೊತೆಗೆ ಜೀವನದಲ್ಲಿ ಇರುವ ಅನೇಕ ಅಡಚಣೆಗಳನ್ನು ನಿವಾರಣೆಹೊಂದುವುದು. ಮನೆಯಲ್ಲಿ ಸಕಾರಾತ್ಮಕ ವಾತಾವರಣ ಸೃಷ್ಟಿಯಾಗುವುದು. ಮನೆ ಮಂದಿಗೆ ಸಂತೋಷ ದೊರೆಯುವುದು. ನಾವು ಅಂದುಕೊಂಡ ಆಸೆಗಳು ಸುಲಭವಾಗಿ ನೆರವೇರುವುದು

ಹನುಮಾನ್ ಮಂತ್ರ-4
“ಓಂ ಐಂಗ್ ಹರಿಂಗ್ ಹನುಮತೆ ರಾಮದೂತೇ ಲಂಕವಿಧ್ವಾನ್‌ಸೇ
ಅಂಜನೀ ಗರ್ಭ್ ಸಂಭೂತಯ್ ಶಾಕಿನಿ ಡಾಕಿನಿ ಡಾಕಿನಿವಿಧ್ವಾನ್‍ಸೇ

ಕಿಲಿಕಿಲಿ ಬುಬುಕರೇನ ವಿಭಿಷನಯ ಹನುಮದ್ದೇವಾಯ
ಓಂ ಹ್ರಿಂಗ್ ಶ್ರಿಂಗ್ ಹಂಗ್ ಹಾ ಫತ್ ಸ್ವಾಹಾ.”

 

 

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

4 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago