ಹರಿಯಾಣ: ಹರಿಯಾಣದ ಕಾಂಗ್ರೆಸ್ ಶಾಸಕಿ ಕಿರಣ್ ಚೌಧರಿ ತಮ್ಮ ಮಗಳು ಶೃತಿ ಚೌಧರಿ ಜತೆಗೆ ಇಂದು ಬಿಜೆಪಿಗೆ ಸೇರ್ಪಡೆಗೊಂಡರು. ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಸೆರ್ಪಡೆ ಕಾಂಗ್ರೆಸ್ ಪಕ್ಷಕ್ಕೆ ಅಘಾತವಾಗಿದೆ.
ಕಿರಣ್ ಮತ್ತು ಶ್ರುತಿ ಚೌಧರಿ ಮಂಗಳವಾರ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿರುವ ರಾಜೀನಾಮೆ ಪತ್ರದಲ್ಲಿ ಕಿರಣ್ ಬರೆದುಕೊಂಡಿದ್ದಾರೆ.
ಹರ್ಯಾಣದಲ್ಲಿ ಕಾಂಗ್ರೆಸ್ ವೈಯಕ್ತಿಕ ದಂಧೆ ನಡೆಸುತ್ತಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ. ಇದರಲ್ಲಿ ನನ್ನಂತಹ ಪ್ರಾಮಾಣಿಕ ಧ್ವನಿಗಳಿಗೆ ಅವಕಾಶವಿಲ್ಲ. ನನ್ನಂತಹವರನ್ನು ಬಹಳ ಯೋಜನಾ ಬದ್ಧವಾಗಿ ಹತ್ತಿಕ್ಕಲಾಗುತ್ತದೆ. ಕಾಲಕಾಲಕ್ಕೆ ಅಪಮಾನಗಳನ್ನು ಮಾಡಿ ಷಡ್ಯಂತ್ರಗಳನ್ನು ಹೆಣೆಯುತ್ತಾರೆ. ನನ್ನ ಜನರನ್ನು ಪ್ರತಿನಿಧಿಸುವ ಮತ್ತು ಮೌಲ್ಯಗಳನ್ನು ಎತ್ತಿಹಿಡಿಯುವ ನನ್ನ ಪ್ರಯತ್ನಗಳಿಗೆ ಅಡ್ಡಿಯಾಗುತ್ತಿದೆ ಎಂದು ತಿಳಿಸಿದ್ದರೆ.
ಕಾಂಗ್ರೆಸ್ ಪಕ್ಷವು ದುರದೃಷ್ಟವಶಾತ್ ತನ್ನ ಸ್ವಾರ್ಥಕ್ಕಾಗಿ ಪಕ್ಷದ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಂಡ ಒಬ್ಬ ವ್ಯಕ್ತಿಯ ಮೇಲೆ ಕೇಂದ್ರೀಕರಿಸಿದೆ ಎಂದು ಶೃತಿ ಚೌಧರಿ ರಾಜೀನಾಮೆಯಲ್ಲಿ ಹೇಳಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…