ಕಾಫು: ಭಾರತ್ನಗರ ಅಭ್ಯರ್ಥಿ ಮಾಜಿ ಪುರಸಭಾ ನಾಮನಿರ್ದೇಶನ ಸದಸ್ಯ ಕಾಪು ಹರೀಶ್ ನಾಯಕ್ ಪರ ವಿನಯ್ ಕುಮಾರ್ ಸೊರಕೆ ಇಂದು ಭಾರತ್ನಗರದ ಮತದಾರರ ಬಳಿ ಮತಯಾಚನೆ ನಡೆಸಿ ಗೆಲ್ಲಿಸಿಕೊಡುವಂತೆ ವಿನಂತಿಸಿಕೊAಡರು.
ಸರಳ ವ್ಯಕ್ತಿತ್ವ ನಗುಮೊಗದ ಸಮಾಜ ಸೇವಕ ಕೆ ಹರೀಶ್ ನಾಯಕ್ ಕಳೆದ ಬಾರಿ ಕಾಂಗ್ರೇಸ್ ಅವಧಿಯಲ್ಲಿ ಪುರಸಭೆಗೆ ಜಿಎಸ್ಬಿ ಸಮುದಾಯದ ಪ್ರತಿನಿಧಿಯಾಗಿ ನಾಮನಿರ್ದೆಶನ ಸದಸ್ಯರಾಗಿ ಆಯ್ಕೆಗೊಂಡಿದ್ದರು.
ಈ ಬಾರಿ ಕಾಂಗ್ರೇಸ್ ಪಕ್ಷ ನೇರವಾಗಿ ಚುನಾವಣೆ ಕಣಕ್ಕಿಳಿಸಿದ್ದು ಆದ್ದರಿಂದ ಇಂದು ಭಾರತ್ನಗರದ ಮತದಾರರ ಬಳಿ ಜಿಎಸ್ಬಿ ಪ್ರಮುಖರಾದ ಹರೀಶ್ ಕಿಣಿ,ಅಮೃತ್ ಶೆಣೈ,ವಿಘ್ನೇಶ್ ಕಿಣಿ ಹಾಗೂ ವಿವಿಧ ಮುಖಂಡರು ಮತಯಾಚನೆ ನಡೆಸಿ ಬೆಂಬಲಿಸುವAತೆ ಕೋರಿಕೊಂಡರು.
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…