ಉಡುಪಿ :ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಮೇಲೆ ತಲವಾರ್ ದಾಳಿಗೆ ಯತ್ನ ನಡೆಸಿರುವ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲು ಪೊಲೀಸ್ ಇಲಾಖೆಗೆ ಗೃಹ ಸಚಿವರು ಸೂಚನೆ ನೀಡಬೇಕು ಎಂದು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ಅವರು ಆಗ್ರಹಿಸಿದ್ದಾರೆ.
ಈ ಬಗ್ಗೆ ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಾಸಕ ಹರೀಶ್ ಪೂಂಜಾ ಅವರ ತಾಕತ್ತು ಏನು ಎಂದು ಮನೆ ಮನೆಗೆ ಗೊತ್ತಿದೆ. ತಮ್ಮ ಕ್ಷೇತ್ರದ ಅಭಿವೃದ್ಧಿ ಹಾಗೂ ಹಿಂದುತ್ವದ ಅಚಲ ಧೋರಣೆಯನ್ನು ಸಹಿಸದ ಕಿಡಿಗೆಡಿಗಳ ಕೃತ್ಯವನ್ನು ಮಟ್ಟಹಾಕಲು ಗೊತ್ತಿದೆ ಎಂದು ತಿಳಿಸಿದರು.
ಉಡುಪಿ : ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣ.. ಐವರು ಪ್ರಯಾಣಿಕರಿಗೆ ಒಂದು ತಿಂಗಳ ಜೈಲು ಶಿಕ್ಷೆ – Vishwanews24
ನಾನು ಉಡುಪಿ ಯುವಮೋರ್ಚಾ ಜಿಲ್ಲಾಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಮಂಗಳೂರು ಯುವಮೋರ್ಚಾ ಅಧ್ಯಕ್ಷರಾಗಿದ್ದ ಪೂಂಜಾ ಅವರು ಯುವ ಕಾರ್ಯಕರ್ತರನ್ನು ಪಕ್ಷ ಸಂಘಟನೆಯನ್ನು ತೊಡಗಸಿಕೊಳ್ಳುವಂತೆ ಮಾಡಿರುವ ಶ್ರಮ ಶ್ಲಾಘನೀಯವಾಗಿತ್ತು.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸಹಿತ ಇಡೀ ರಾಜ್ಯದ ಜನತೆ ಅವರೊಂದಿಗಿದೆ. ದುಷ್ಕರ್ಮಿಗಳ ಈ ತಲವಾರು ಬೆದರಿಕೆಗೆಲ್ಲ ಹೆದರುವವರಲ್ಲ. ಈ ಪ್ರಕರಣದ ಬಗ್ಗೆ ತನಿಖೆ ಆಗಬೇಕೆಂದು ಶ್ರೀಶ ನಾಯಕ್ ಆಗ್ರಹಿಸಿದ್ದಾರೆ.
ಗೃಹ ಸಚಿವರು ಪೊಲೀಸ್ ಇಲಾಖೆಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಆದೇಶ ನೀಡಬೇಕು ಎಂದು ಮನವಿ ಮಾಡಿಕೊಂಡರು.
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…