ಹರ್ಷನ ಕುಟುಂಬಕ್ಕೆ 10 ಲಕ್ಷ ರೂ. ನೆರವು : ಸಚಿವ ಅಶ್ವತ್ಥನಾರಾಯಣ – Vishwanews24

Featured, ರಾಜ್ಯ ನ್ಯೂಸ್

ಹರ್ಷನ ಕುಟುಂಬಕ್ಕೆ 10 ಲಕ್ಷ ರೂ. ನೆರವು : ಸಚಿವ ಅಶ್ವತ್ಥನಾರಾಯಣ – Vishwanews24

ಬೆಂಗಳೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾಗಿರುವ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ 10 ಲಕ್ಷ ರೂ.ಗಳ ನೆರವು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಮಾತನಾಡಿದ ಅವರು, ಹರ್ಷ ಈ ದೇಶ ಮತ್ತು ಸಮಾಜಕ್ಕಾಗಿ ತನ್ನ ಪ್ರಾಣವನ್ನೇ ಸಮರ್ಪಿಸಿದ್ದು, ಇಂತಹ ಸಂಕಷ್ಟದ ಸಮಯದಲ್ಲಿ ಆತನ ಕುಟುಂಬದ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯವಾಗಿದೆ. ಘೋಷಿಸಿರುವ ಹಣವನ್ನು ಹರ್ಷನ ತಾಯಿಯವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು ಎಂದಿದ್ದಾರೆ.

ಉಡುಪಿ : ಪಿ.ಎಂ ಕಿಸಾನ್ ಹಾಗೂ ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಸ್ಕಾಲರ್ ಶಿಪ್ : ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಎನ್.ಪಿ.ಸಿ.ಐ ಮ್ಯಾಪಿಂಗ್ ಕಡ್ಡಾಯ – Vishwanews24

 

Leave a Reply