Featured

ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಗಲಾಟೆ- ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ – Vishwanews24

ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಗಲಾಟೆ- ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ

ಕಲಬುರಗಿ: ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಿನಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ.

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಶಿವಮೊಗ್ಗ ಹರ್ಷ ಕೊಲೆಯ ಪ್ರಕರಣದ ಆರೋಪಿಗಳು ಮತ್ತು ಇತರೆ ಆರೋಪಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಟ ನಡೆದಿದೆ.

ಈ ಗಲಾಟೆಯಲ್ಲಿ ಎರಡು ಗುಂಪಿನ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನೆಯ ಬಳಿಕ ಡಿಸಿಪಿ ಕ್ರೈಂ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ನಡೆದಿದೆ. ದಾಳಿ ವೇಳೆ ಮಾರಾಕಾಸ್ತ್ರ 10 ಸಾವಿರ ನಗದು ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

10 minutes ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

18 minutes ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

38 minutes ago

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಡಿಕೆಶಿ ಧ್ವಜಾರೋಹಣ – vishwanews24

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…

56 minutes ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ – vishwanews24

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…

1 hour ago

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ – vishwanews24

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…

1 hour ago