Featured

ಹರ್ಷ ಹತ್ಯೆ ಪ್ರಕರಣ : ಹತ್ತನೇ ಆರೋಪಿ ಜಾಫ‌ರ್‌ ಸಾದಿಕ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು  – Vishwanews24

ಹರ್ಷ ಹತ್ಯೆ ಪ್ರಕರಣ : ಹತ್ತನೇ ಆರೋಪಿ ಜಾಫ‌ರ್‌ ಸಾದಿಕ್‌ಗೆ ಷರತ್ತು ಬದ್ಧ ಜಾಮೀನು ಮಂಜೂರು

ಶಿವಮೊಗ್ಗ: ಶಿವಮೊಗ್ಗದಲ್ಲಿನ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಹತ್ತನೇ ಆರೋಪಿ ಜಾಫ‌ರ್‌ ಸಾದಿಕ್‌(52) ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಹತ್ತನೇ ಆರೋಪಿಯು ಆರನೇ ಆರೋಪಿಗೆ ಕಾನೂನಿನಿಂದ ತಪ್ಪಿಸಿಕೊಳ್ಳಲು ಸಹಕಾರ ನೀಡಿದ್ದಾನೆ ಎಂಬ ಆರೋಪ ಈತನ ಮೇಲಿದೆ.

ಮಂಗಳೂರು: ಶಾಸಕ ಹರೀಶ್ ಪೂಂಜಾ ಕಾರಿಗೆ ಅಡ್ಡಗಟ್ಟಿ ದುಷ್ಕರ್ಮಿಗಳಿಂದ ತಲವಾರು ದಾಳಿ ಯತ್ನ ; ದೂರು ದಾಖಲು – Vishwanews24

ಈತನ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿಲ್ಲ. ಆದರೆ ಆರೋಪಿಯು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪುತ್ರ ಜಿಲಾನ್‌ ಮತ್ತು ಇತರರನ್ನು ತನ್ನ ಕಾರಿನಲ್ಲಿಯೇ ಬೆಂಗಳೂರಿಗೆ ಕರೆತಂದು ಬಿಟ್ಟು ಹೋಗಿದ್ದ. ಈ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು ಎಂದು ಎನ್‌ಐಎ ತಿಳಿಸಿದೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

3 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

4 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

4 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

4 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago