ಉಡುಪಿ : ಹಲವು ಮಂದಿ ಮಹನೀಯರ ತ್ಯಾಗ ಬಲಿದಾನದಿಂದ ದೇಶಕ್ಕೆ ದೊರೆತಿರುವ ಸ್ವಾತಂತ್ರ್ಯವನ್ನು, ಪ್ರಸ್ತುತ ನಮ್ಮ ಸೇನಾಪಡೆಗಳ ವೀರ ಯೋಧರು ರಕ್ಷಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಅವರು ಶನಿವಾರ, ಸ್ವಾತಂತ್ಯ್ರ ದಿನಾಚರಣೆ ಪ್ರಯುಕ್ತ, ಅಜ್ಜರಕಾಡು ನಲ್ಲಿನ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿ ಮಾತನಾಡಿದರು.
ಅಧಿಕಾರಿಗಳು ಮತ್ತು ಯೋಧರು ದೇಶದ ಅಭಿವೃಧ್ದಿಗಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ನಿವೃತ್ತ ಯೋಧರು ಜಿಲ್ಲೆಯ ಅಭಿವೃಧಿಗೆ ಪೂರಕವಾದ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಅಭಿವೃಧ್ದಿಗೆ ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಜಿಲ್ಲೆಯ ನಿವೃತ್ತ ಯೋಧರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…