ಮಂಗಳೂರು: ಕಳೆದ ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಹಳೆಯಂಗಡಿ ಆಟೋರಿಕ್ಷಾ ಚಾಲಕ ಸಂಪತ್ ಕರ್ಕಡ (50) ಎಂಬವರು ಮೃತದೇಹ ಹೆಜಮಾಡಿ ಟೋಲ್ ಗೆಟ್ ಸಮೀಪ ಅವರಾಳು,ಮಟ್ಟು ಎಂಬಲ್ಲಿನ ಶಾಂಭವಿ ನದಿಯ ನಿರ್ಮಾಣ ಹಂತದ ಸೇತುವೆಯ ಬಳಿ ಪತ್ತೆಯಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ.
ಹಳೆಯಂಗಡಿ ರಿಕ್ಷಾ ನಿಲ್ದಾಣದಲ್ಲಿ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಅವಿವಾಹಿತ ಸಂಪತ್ ಅವರು ಸರಳ ಸಜ್ಜನಿಕೆಯ ವ್ಯಕ್ತಿ ಆಗಿದ್ದರು.
ಕಳೆದ ಮೂರು ತಿಂಗಳ ಹಿಂದಷ್ಷೇ ಸಂಪತ್ ರವರ ಸಹೋದರ ರಿಕ್ಷಾ ಚಾಲಕ ನಮೀನ್ ಕರ್ಕಡ ಎಂಬುವವರು ಹಳೆಯಂಗಡಿ ಸಮೀಪ ರೈಲಿಗೆ ತಲೆಕೊಟ್ಟು ಮೃತಪಟ್ಟಿದ್ದರು.
ಇದೀಗ ಮೂರು ತಿಂಗಳ ಅಂತರದಲ್ಲಿ ಒಂದೇ ಕುಟುಂಬದ ಎರಡು ಜೀವ ದಾರುಣ ಸಾವನ್ನಪ್ಪಿರುವುದು ಸಂಪತ್ ಅವರ ಕುಟುಂಬಕ್ಕೆ ಆಘಾತ ಉಂಟಾಗಿದೆ. ಪಡುಬಿದ್ರೆ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…