ಮಂಗಳೂರು: ಕಳೆದ ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಹಳೆಯಂಗಡಿ ಆಟೋರಿಕ್ಷಾ ಚಾಲಕ ಸಂಪತ್ ಕರ್ಕಡ (50) ಎಂಬವರು ಮೃತದೇಹ ಹೆಜಮಾಡಿ ಟೋಲ್ ಗೆಟ್ ಸಮೀಪ ಅವರಾಳು,ಮಟ್ಟು ಎಂಬಲ್ಲಿನ ಶಾಂಭವಿ ನದಿಯ ನಿರ್ಮಾಣ ಹಂತದ ಸೇತುವೆಯ ಬಳಿ ಪತ್ತೆಯಾಗಿದೆ.
ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ.
ಹಳೆಯಂಗಡಿ ರಿಕ್ಷಾ ನಿಲ್ದಾಣದಲ್ಲಿ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಅವಿವಾಹಿತ ಸಂಪತ್ ಅವರು ಸರಳ ಸಜ್ಜನಿಕೆಯ ವ್ಯಕ್ತಿ ಆಗಿದ್ದರು.
ಕಳೆದ ಮೂರು ತಿಂಗಳ ಹಿಂದಷ್ಷೇ ಸಂಪತ್ ರವರ ಸಹೋದರ ರಿಕ್ಷಾ ಚಾಲಕ ನಮೀನ್ ಕರ್ಕಡ ಎಂಬುವವರು ಹಳೆಯಂಗಡಿ ಸಮೀಪ ರೈಲಿಗೆ ತಲೆಕೊಟ್ಟು ಮೃತಪಟ್ಟಿದ್ದರು.
ಇದೀಗ ಮೂರು ತಿಂಗಳ ಅಂತರದಲ್ಲಿ ಒಂದೇ ಕುಟುಂಬದ ಎರಡು ಜೀವ ದಾರುಣ ಸಾವನ್ನಪ್ಪಿರುವುದು ಸಂಪತ್ ಅವರ ಕುಟುಂಬಕ್ಕೆ ಆಘಾತ ಉಂಟಾಗಿದೆ. ಪಡುಬಿದ್ರೆ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…