ಕಲಬುರಗಿ: ರಾಜ್ಯದಲ್ಲಿ 2013 ರಿಂದ 2018ರವರೆಗೂ ಹಸಿದವಿನಿಂದ ಬಳಲಿದವರನ್ನು ರಕ್ಷಣೆ ಮಾಡಿದ್ದು,ನಮ್ಮ ಸಿದ್ದರಾಮಯ್ಯ ಅವರ ಸರ್ಕಾರವೆಂದು ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.
ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅವಧಿಯಲ್ಲಿ ಸಾಕಷ್ಟು ಯೋಜನೆಗಳನ್ನು ಬಡವರಿಗೆ ನೀಡಿದೆ. ಇವುಗಳು ಹೇಳಿಕೊಳ್ಳುವಂತಹ ಯೋಜನೆಗಳಾಗಿವೆ ಎಂದರು.
ಮುಸ್ಲಿಮರು ಎಲ್ಲಾ ರಂಗಗಳಲ್ಲಿ ಮುಂದೆ ಬರಬೇಕು. ಸಾರೇ ಜಹಾಂಸೆ ಅಚ್ಛಾ, ಹಿಂದೂಸ್ಥಾನ ಹಮಾರಾ ಎಂದು ಇಸ್ಲಾಂ ಧರ್ಮ ಹೇಳಿದ್ದು, ಎಲ್ಲಾ ಸಮುದಾಯದ ಜನರನ್ನು ಒಟ್ಟಿಗೆ ಕರೆದುಕೊಂಡು ಹೋಗುವುದು ನಮ್ಮ ಕಾಂಗ್ರೆಸ್ ಸರ್ಕಾರವೆಂದು ಹೇಳಿದರು.
ಈ ಬಾರಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಕರ್ನಾಟಕದ ಜನರು ಈ ಬಾರಿ ಬಿಜೆಪಿ ಪಕ್ಷವನ್ನು ತಿರಸ್ಕಾರ ಮಾಡಲಿದ್ದಾರೆ ಎಂದು ತಿಳಿಸಿದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…