ಕಲಬುರಗಿ: ರಾಜ್ಯದಲ್ಲಿ 2013 ರಿಂದ 2018ರವರೆಗೂ ಹಸಿದವಿನಿಂದ ಬಳಲಿದವರನ್ನು ರಕ್ಷಣೆ ಮಾಡಿದ್ದು,ನಮ್ಮ ಸಿದ್ದರಾಮಯ್ಯ ಅವರ ಸರ್ಕಾರವೆಂದು ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.
ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅವಧಿಯಲ್ಲಿ ಸಾಕಷ್ಟು ಯೋಜನೆಗಳನ್ನು ಬಡವರಿಗೆ ನೀಡಿದೆ. ಇವುಗಳು ಹೇಳಿಕೊಳ್ಳುವಂತಹ ಯೋಜನೆಗಳಾಗಿವೆ ಎಂದರು.
ಮುಸ್ಲಿಮರು ಎಲ್ಲಾ ರಂಗಗಳಲ್ಲಿ ಮುಂದೆ ಬರಬೇಕು. ಸಾರೇ ಜಹಾಂಸೆ ಅಚ್ಛಾ, ಹಿಂದೂಸ್ಥಾನ ಹಮಾರಾ ಎಂದು ಇಸ್ಲಾಂ ಧರ್ಮ ಹೇಳಿದ್ದು, ಎಲ್ಲಾ ಸಮುದಾಯದ ಜನರನ್ನು ಒಟ್ಟಿಗೆ ಕರೆದುಕೊಂಡು ಹೋಗುವುದು ನಮ್ಮ ಕಾಂಗ್ರೆಸ್ ಸರ್ಕಾರವೆಂದು ಹೇಳಿದರು.
ಈ ಬಾರಿ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಕರ್ನಾಟಕದ ಜನರು ಈ ಬಾರಿ ಬಿಜೆಪಿ ಪಕ್ಷವನ್ನು ತಿರಸ್ಕಾರ ಮಾಡಲಿದ್ದಾರೆ ಎಂದು ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…