ಬೆಳ್ತಂಗಡಿ: ಹಸುಗಳನ್ನು ಸಾಗಿಸುತ್ತಿದ್ದ ಐಷಾರಾಮಿ ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲಿಯೇ ಐದು ಜಾನುವಾರಗಳು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಎಂಬಲ್ಲಿ ನಡೆದಿದೆ.
ಕಳ್ಳರು ಐಷಾರಾಮಿ ಕಾರಿನಲ್ಲಿ ಆರು ಹಸುಗಳನ್ನು ಅಮಾನವೀಯ ರೀತಿಯಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದರು. ಆದರೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಬಳಿ ಕಾರು ಅಪಘಾತಕ್ಕೀಡಾಗಿದೆ. ಪರಿಣಾಮ ಕಾರಿನಲ್ಲಿದ್ದ ಐದು ಹಸುಗಳು ಸಾವನ್ನಪ್ಪಿದ್ದು, ಹಸುವೊಂದರ ಸ್ಥಿತಿ ಗಂಭೀರವಾಗಿದೆ.
KA05MQ4824 ಸಂಖ್ಯೆಯ ಬೆಂಗಳೂರು ನೊಂದಣಿ ಕಾರು ಕಮರಿಗೆ ಉರುಳುತಿದ್ದಂತೆ ಕಾರಿನಲ್ಲಿದ್ದ ಅಕ್ರಮ ಗೋ ಸಾಗಾಟಗಾರರು ಪರಾರಿಯಾಗಿದ್ದು ಕಾರು ಸಂಪೂರ್ಣ ನಜ್ಜು ನುಜ್ಜಾಗಿದೆ. ಕಾರಿನೊಳಗೆ ಬ್ರೇಡ್ ಪ್ಯಾಕೇಟ್ ಪತ್ತೆಯಾಗಿದ್ದು, ಗೋವುಗಳಿಗೆ ಪ್ರಜ್ಞೆ ತಪ್ಪಿಸಿವ ಸಲುವಾಗಿ ಬ್ರೇಡ್ ನಲ್ಲಿ ವಿಷಕಾರಿ ವಸ್ತುಗಳನ್ನು ತಿನ್ನಿಸಿರುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…