ಉಡುಪಿ: ಪಕ್ಷೇತರ ಶಾಸಕರಾಗಿ ಗೆಲುವಿನ ನಾಗಲೋಟದಲ್ಲಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಪಕ್ಷಕ್ಕೆ ಸೇರಿ ಮೂಲಬಿಜೆಪಿಗರ ಹಲವು ವಿರೋಧಗಳ ನಡುವೆಯೂ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಯಾವುದೇ ಮೆರವಣಿಗೆ ಸಭೆ ಮಾಡದೆ ನಾಲ್ಕೈದು ಮಂದಿಯ ಜೊತೆ ಯಾರಿಗೂ ಮಾಹಿತಿ ನೀಡದೆ ದಿಢೀರ್ ಕುಂದಾಪುರ ತಾಲೂಕು ಕಚೇರಿಗೆ ಬಂದು ಚುನಾವಣಾಧಿಕಾರಿ ಬೂಬಾಲನ್ ಅವರಿಗೆ ನಾಮಪತ್ರ ಸಲ್ಲಿಸಿ, ಪರೀಕ್ಷೆಗೆ ಕುಳಿತುಕೊಳ್ಳುತ್ತಿದ್ದೇನೆ, ಅಂಕಗಳನ್ನು ಮತದಾರರು ನೀಡ್ತಾರೆ. ಪ್ರತೀ ಬಾರಿಯೂ ಅಂಕಗಳು ಹೆಚ್ಚಾಗುತ್ತಲೇ ಇದೆ. ಈ ಬಾರಿಯೂ ನನ್ನ ಭವಿಷ್ಯ ಜನರು ತೀರ್ಮಾನ ಮಾಡ್ತಾರೆ ಎಂದು ಹಾಲಾಡಿ ಈ ವೇಳೆ ಪ್ರತಿಕ್ರಿಯಿಸಿದ್ರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…