ಉಡುಪಿ: ಪಕ್ಷೇತರ ಶಾಸಕರಾಗಿ ಗೆಲುವಿನ ನಾಗಲೋಟದಲ್ಲಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಪಕ್ಷಕ್ಕೆ ಸೇರಿ ಮೂಲಬಿಜೆಪಿಗರ ಹಲವು ವಿರೋಧಗಳ ನಡುವೆಯೂ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಯಾವುದೇ ಮೆರವಣಿಗೆ ಸಭೆ ಮಾಡದೆ ನಾಲ್ಕೈದು ಮಂದಿಯ ಜೊತೆ ಯಾರಿಗೂ ಮಾಹಿತಿ ನೀಡದೆ ದಿಢೀರ್ ಕುಂದಾಪುರ ತಾಲೂಕು ಕಚೇರಿಗೆ ಬಂದು ಚುನಾವಣಾಧಿಕಾರಿ ಬೂಬಾಲನ್ ಅವರಿಗೆ ನಾಮಪತ್ರ ಸಲ್ಲಿಸಿ, ಪರೀಕ್ಷೆಗೆ ಕುಳಿತುಕೊಳ್ಳುತ್ತಿದ್ದೇನೆ, ಅಂಕಗಳನ್ನು ಮತದಾರರು ನೀಡ್ತಾರೆ. ಪ್ರತೀ ಬಾರಿಯೂ ಅಂಕಗಳು ಹೆಚ್ಚಾಗುತ್ತಲೇ ಇದೆ. ಈ ಬಾರಿಯೂ ನನ್ನ ಭವಿಷ್ಯ ಜನರು ತೀರ್ಮಾನ ಮಾಡ್ತಾರೆ ಎಂದು ಹಾಲಾಡಿ ಈ ವೇಳೆ ಪ್ರತಿಕ್ರಿಯಿಸಿದ್ರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…