ಉಡುಪಿ: ರಾಜ್ಯ ಮಂತ್ರಿಮಂಡಲ ವಿಸ್ತರಣೆಯಾದರೆ ಆದ್ಯತೆ ಮೇರೆಗೆ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಸುನಿಲ್ ಕುಮಾರ್ ಗೆ ಸಚಿವ ಸ್ಥಾನ ಸಿಗಬೇಕು ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಅವರು ಸೋಮವಾರ ಉಡುಪಿಯಲ್ಲಿ ಮಾಧ್ಯಮಗಳೊಂದಿಗ ಮಾತನಾಡಿ ಆದ್ಯತೆಯ ಮೇರೆಗೆ ಅವರುಗಳಿಗೆ ಸಚಿವ ಸ್ಥಾನ ಸಿಗಬೇಕು, ನನಗೆ ನನ್ನ ಇತಿಮಿತಿ ಗೊತ್ತಿದೆ ಅಲ್ಲದೆ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದರು.
ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಹಿರಿಯ ಶಾಸಕರಾಗಿದ್ದು ಅಲ್ಲದೆ ಹಾಲಾಡಿ ಸಚ್ಚಾರಿತ್ರ್ಯ, ಉತ್ತಮ ವ್ಯಕ್ತಿತ್ವದ ಶಾಸಕರಾಗಿದ್ದಾರೆ. ಹಾಲಾಡಿ ಶ್ರೀನಿವಾಸ ಶೆಟ್ಟರಿಂದ ಬಿಜೆಪಿಗೆ ಬಹಳ ಗೌರವ ಇದೆ. ಅದೇ ರೀತಿ ಸುನಿಲ್ ಕುಮಾರ್ ಹಿಂದುಳಿದ ವರ್ಗದ ನಾಯಕ ಸುನೀಲ್ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ ಇವರಿಬ್ಬರಿಗೆ ಸಚಿವ ಸ್ಥಾನ ಕೊಟ್ಟರೆ ಪಕ್ಷಕ್ಕೆ ಒಳ್ಳೆಯದು ಎಂದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…