ಹಾವಂಜೆ:ಅಕ್ರಮ ಮರಳುಗಾರಿಕೆ ಮೇಲೆ ದಾಳಿ ; ದೋಣಿ ಮತ್ತು ವಾಹನ ವಶ – Vishwanews24
ಹಾವಂಜೆ:ಅಕ್ರಮ ಮರಳುಗಾರಿಕೆ ಮೇಲೆ ದಾಳಿ ; ದೋಣಿ ಮತ್ತು ವಾಹನ ವಶ
ಬ್ರಹ್ಮಾವರ ತಾಲೂಕು ಹಾವಂಜೆ ಗ್ರಾಮದ ಮುಗ್ಗೇರಿ ಸ್ವರ್ಣ ನದಿಯಲ್ಲಿ ಬಾಬು ಶೆಟ್ಟಿ ಎನ್ನುವವರಿಗೆ ಸೇರಿದ ಜಾಗದಲ್ಲಿ ಅಕ್ರಮ ಮರಳುಗಾರಿಕೆಯಲ್ಲಿ ನಿರತವಾಗಿದ್ದ ನಾಗಾರಾಜ್ ಹೆಗ್ಡೆ ಗೋಳಿಕಟ್ಟೆ ಎಂಬಾತನಿಗೆ ಸೇರಿದ ದೋಣಿ ಹಾಗೂ ವಾಹನವನ್ನು ಬ್ರಹ್ಮಾವರ ಪೋಲೊಸರು ವಶಪಡಿಸಿಕೊಂಡಿದ್ದಾರೆ..
ಈ ಭಾಗದಲ್ಲಿ ಈ ಹಿಂದೆಯೂ ಅಕ್ರಮ ಮರಳು ಗಾರಿಕೆ ,ಅಕ್ರಮ ಗಣಿಗಾರಿಕೆ ಹಾಗೂ ಮರಗಳ್ಳತನದಂತಹ ಪ್ರಕರಣದಲ್ಲೂ ಈತನ ಮೇಲೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿತ್ತು..ಸದ್ಯ ಆರೋಪಿ ಪರಾರಿಯಾಗಿದ್ದು ಉತ್ತರ ಪ್ರದೇಶ ಮೂಲದ ಕಾರ್ಮಿರನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ, ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ – Vishwanews24




