Vishwanews24
ಬ್ರಹ್ಮಾವರ ತಾಲೂಕು ಹಾವಂಜೆ ಗ್ರಾಮದ ಮುಗ್ಗೇರಿ ಸ್ವರ್ಣ ನದಿಯಲ್ಲಿ ಬಾಬು ಶೆಟ್ಟಿ ಎನ್ನುವವರಿಗೆ ಸೇರಿದ ಜಾಗದಲ್ಲಿ ಅಕ್ರಮ ಮರಳುಗಾರಿಕೆಯಲ್ಲಿ ನಿರತವಾಗಿದ್ದ ನಾಗಾರಾಜ್ ಹೆಗ್ಡೆ ಗೋಳಿಕಟ್ಟೆ ಎಂಬಾತನಿಗೆ ಸೇರಿದ ದೋಣಿ ಹಾಗೂ ವಾಹನವನ್ನು ಬ್ರಹ್ಮಾವರ ಪೋಲೊಸರು ವಶಪಡಿಸಿಕೊಂಡಿದ್ದಾರೆ..
ಈ ಭಾಗದಲ್ಲಿ ಈ ಹಿಂದೆಯೂ ಅಕ್ರಮ ಮರಳು ಗಾರಿಕೆ ,ಅಕ್ರಮ ಗಣಿಗಾರಿಕೆ ಹಾಗೂ ಮರಗಳ್ಳತನದಂತಹ ಪ್ರಕರಣದಲ್ಲೂ ಈತನ ಮೇಲೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿತ್ತು..ಸದ್ಯ ಆರೋಪಿ ಪರಾರಿಯಾಗಿದ್ದು ಉತ್ತರ ಪ್ರದೇಶ ಮೂಲದ ಕಾರ್ಮಿರನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ, ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…