Vishwanews24
ಬ್ರಹ್ಮಾವರ ತಾಲೂಕು ಹಾವಂಜೆ ಗ್ರಾಮದ ಮುಗ್ಗೇರಿ ಸ್ವರ್ಣ ನದಿಯಲ್ಲಿ ಬಾಬು ಶೆಟ್ಟಿ ಎನ್ನುವವರಿಗೆ ಸೇರಿದ ಜಾಗದಲ್ಲಿ ಅಕ್ರಮ ಮರಳುಗಾರಿಕೆಯಲ್ಲಿ ನಿರತವಾಗಿದ್ದ ನಾಗಾರಾಜ್ ಹೆಗ್ಡೆ ಗೋಳಿಕಟ್ಟೆ ಎಂಬಾತನಿಗೆ ಸೇರಿದ ದೋಣಿ ಹಾಗೂ ವಾಹನವನ್ನು ಬ್ರಹ್ಮಾವರ ಪೋಲೊಸರು ವಶಪಡಿಸಿಕೊಂಡಿದ್ದಾರೆ..
ಈ ಭಾಗದಲ್ಲಿ ಈ ಹಿಂದೆಯೂ ಅಕ್ರಮ ಮರಳು ಗಾರಿಕೆ ,ಅಕ್ರಮ ಗಣಿಗಾರಿಕೆ ಹಾಗೂ ಮರಗಳ್ಳತನದಂತಹ ಪ್ರಕರಣದಲ್ಲೂ ಈತನ ಮೇಲೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿತ್ತು..ಸದ್ಯ ಆರೋಪಿ ಪರಾರಿಯಾಗಿದ್ದು ಉತ್ತರ ಪ್ರದೇಶ ಮೂಲದ ಕಾರ್ಮಿರನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ, ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ – Vishwanews24
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…