ಹಾವೇರಿ: ಹಿಂದೂ ಯುವತಿ ಸ್ವಾತಿ ಹತ್ಯೆ ಪ್ರಕರಣ ದೊಡ್ಡ ಸಂಚಲನ ಸೃಷ್ಟಿಸುತ್ತಲೇ ಪೊಲೀಸರ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ಕೊಲೆ ಮಾಡಿ ಎಸ್ಕೇಪ್ ಆಗಿರುವ ಮತ್ತಿಬ್ಬರು ಆರೋಪಿಗಳನ್ನ ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೊದಲು ಅಪರಿಚಿತ ಶವ ಸಿಕ್ಕಿರುವುದಾಗಿ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಅದು ಸ್ವಾಭಾವಿಕ ಸಾವಲ್ಲ ಕೊಲೆ ಎಂದು ಗೊತ್ತಾಗಿದೆ. ಯು.ಡಿ.ಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಹಲಗೇರಿ ಪೊಲೀಸ್ ಠಾಣೆ ಪೊಲೀಸರು ಒಬ್ಬ ಆರೋಪಿಯನ್ನು ಪತ್ತೆ ಮಾಡಿದ್ದರು. ನಯಾಜ್ ಎಂಬ ಮುಸ್ಲಿಂ ಯುವಕನೇ ಸ್ವಾತಿ ಹತ್ಯೆಯ ಪ್ರಮುಖ ಆರೋಪಿಯಾಗಿದ್ದಾನೆ.
ಸ್ವಾತಿ ಜೊತೆ ಲವ್ನಲ್ಲಿದ್ದ ಎನ್ನಲಾದ ನಯಾಜ್ ಮತ್ತಿಬ್ಬರು ಸ್ನೇಹಿತರ ಜೊತೆ ಸೇರಿ ಸ್ವಾತಿ ಕೊಲೆ ಮಾಡಿದ್ದ. ಸದ್ಯ ನಯಾಜ್ನನ್ನು ಬಂಧಿಸಿ ತನಿಖೆ ಆರಂಭಿಸಿದ್ದ ಪೊಲೀಸರು, ಆತನ ಮತ್ತಿಬ್ಬರು ಸ್ನೇಹಿತರಾದ ವಿನಯ್ ಹಾಗೂ ದುರ್ಗಾಚಾರಿ ಪತ್ತೆ ಹಚ್ಚಿ ಬಂಧನ ಮಾಡುವಲ್ಲಿ ಯಶಸ್ವಿಯಾಗಿದರು. ಚಿತ್ರದುರ್ಗದ ಬಳಿ ವಿನಾಯಕ್ ಮತ್ತು ದುರ್ಗಾಚಾರಿಯನ್ನ ಪೊಲೀಸರು ಬಂಧಿಸಿದ್ದರು. ಆದರೀಗ ಈ ಪ್ರಕರಣವು ಹೊಸ ಆಯಾಮ ಪಡೆದುಕೊಂಡಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…