ಹಾಸನ: ಸಿಎಂ ಸಿದ್ದರಾಮಯ್ಯ ಅವರಿಂದು ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು.
ಹಾಸನ: ಸಿಎಂ ಸಿದ್ದರಾಮಯ್ಯ ಅವರಿಂದು ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು.
ಬುಧವಾರ ಬೆಳಗ್ಗೆ 12ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಿ ದರ್ಶನ ಪಡೆದರು.
ಜಿಲ್ಲಾಡಳಿತ ವ್ಯವಸ್ಥೆ ಮಾಡಿದ ಶಿಷ್ಟಾಚಾರದ ವಾಹನದಲ್ಲೇ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸ್ವಾಗತಿಸಿದರು. ಸಿಎಂ ಬರುತ್ತಿದ್ದಂತೆ ಜಾನಪದ ಕಲಾತಂಡಗಳು ಜಗ್ಗಲಿಗೆ ಬಾರಿಸಿ, ಕೊಂಬು ಕಂಸಾಳೆ ಊದಿ ಸ್ವಾಗತ ಮಾಡಿಕೊಂಡರು. ಸಿದ್ದರಾಮಯ್ಯ ಅವರ ಜೊತೆ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿದ್ದರು. ಬಳಿಕ ಜಿಲ್ಲಾಡಳಿತ ಸಿಎಂ ಅವರನ್ನು ಮಂಗಳವಾದ್ಯಗಳೊಂದಿಗೆ ದೇವಿ ದರ್ಶನಕ್ಕೆ ಕರೆದೊಯ್ಯಿತು.
ಕಳೆದ ಎರಡು ವರ್ಷಗಳಿಂದ ಸಿಎಂ ಸಿದ್ದರಾಮಯ್ಯ ದೇವಿ ದರ್ಶನ ಪಡೆಯುತ್ತಿದ್ದು, ಈ ಮೂಲಕ ಮೂರನೇ ಬಾರೀ ದೇವಿ ದರ್ಶನ ಪಡೆದುಕೊಂಡಿದ್ದಾರೆ. ದೇವಿ ದರ್ಶನ ಪಡೆದು ದರ್ಬಾರ್ ಗಣಪತಿ ಹಾಗೂ ಸಿದ್ದೇಶ್ವರಸ್ವಾಮಿ ದೇವರ ದರ್ಶನ ಪಡೆದರು.
ಇದೇ ವೇಳೆ ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಡಿಸಿ ಕೆ.ಎಸ್.ಲತಾಕುಮಾರಿ, ದಕ್ಷಿಣ ವಯಲ ಐಜಿಪಿ, ಬೋರಲಿಂಗಯ್ಯ ಎಸ್ಪಿ ಮಹಮದ್ ಸುಜೀತಾ ಉಪಸ್ಥಿತರಿದ್ದರು. ಸಿಎಂ ಆಗಮನದ ಹಿನ್ನೆಲೆ ದೇವಾಲಯದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]