ಹಾಸನ: ಆಜಾನ್ ವಿರುದ್ಧ ಶ್ರೀರಾಮಸೇನೆ ಸಂಘಟನೆ ವತಿಯಿಂದ ಹಾಸನದ ದೇವಸ್ಥಾನಗಳಲ್ಲಿ ರಾಮಜಪ, ಶಿವನಜಪ ಹಮ್ಮಿಕೊಳ್ಳಲಾಗಿದೆ.
ಹಾಸನದ ಸಂಗಮೇಶ್ವರ ಬಡಾವಣೆಯಲ್ಲಿರುವ, ಸಂಗಮೇಶ್ವರ ದೇವಾಲಯದಲ್ಲಿ ಇಂದಿನಿಂದ ಮೈಕ್ ಮೂಲಕ ದೇವರ ಜಪ ಮಾಡುವುದಕ್ಕೆ ಚಾಲನೆ ನೀಡಲಾಯಿತು. ಶ್ರೀರಾಮಸೇನೆ ಸಂಘಟನೆಯ ಜಿಲ್ಲಾಧ್ಯಕ್ಷ ಜಾನಕೆರೆ ಹೇಮಂತ್ ಮತ್ತು ಪ್ರಧಾನ ಕಾರ್ಯದರ್ಶಿ ಹೇಮಂತ್ ಬೇಲೂರು ಬೆಳಗ್ಗೆ ಐದು ಗಂಟೆಗೆ ಮೈಕ್ ಮೂಲಕ ರಾಮಜಪ, ಶಿವನಜಪ ಆರಂಭಿಸಿದರು.
ಇನ್ನು ಮುಂದೆ ಪ್ರತಿದಿನ ದೇವಾಲಯದಲ್ಲಿ ಸುಪ್ರಭಾತ, ಭಜನೆ, ರಾಮಜಪವನ್ನು ಮೈಕ್ನಲ್ಲಿ ಹಾಕಲಾಗುವುದು ಎಂದು ತಿಳಿಸಿದರು. ನಾವು ಮೈಕ್ ಮೂಲಕ ಸುಪ್ರಭಾತ, ಭಜನೆ, ಜಪ ಮಾಡಬಾರದು ಎಂದರೆ ಬೇರೆ ಧರ್ಮದವರಿಗೂ ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಆಗ್ರಹಿಸಿದರು.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…