ಹಾಸನ; :ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿದ್ದ ಅಕ್ರಂ ಪಾಷಾ ಅವರನ್ನು ವರ್ಗಾವಣೆಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು.
ಇದೀಗ ಮತ್ತೊಮ್ಮೆ ಹಾಸನ ಜಿಲ್ಲಾಧಿಕಾರಿಯಾಗಿ ಅಕ್ರಂಪಾಷಾ ಬಂದಿದ್ದಾರೆ. ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಚುನಾವಣಾ ಮಾರ್ಗಸೂಚಿ ಪಾಲಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿತ್ತು. ರೋಹಿಣಿ ಸಿಂಧೂರಿ ಅವರವನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಬಳಿಕ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯಿಂದ ತೆರವಾಗಿದ್ದ ಜಿಲ್ಲಾಧಿಕಾರಿ ಸ್ಥಾನಕ್ಕೆ ಅಕ್ರಂ ಪಾಷಾ ಅವರನ್ನು ನೇಮಿಸಲಾಗಿತ್ತು.
ಆದೇಶದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸ್ಥಳೀಯ ಸಂಸ್ಥೆ ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಅಕ್ರಂ ಪಾಷಾ ಅವರಿಗೆ ಅಧಿಕಾರ ಹಸ್ತಾಂತರ ಮಾಡುವಂತೆ ಸೂಚಿಸಲಾಗಿದೆ ಆದರೆ ಪ್ರಿಯಾಂಕಾ ಅವರಿಗೆ ಯಾವುದೇ ಜಾಗ ತೋರಿಸದೆ ವರ್ಗಾವಣೆ ಮಾಡಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…