Featured

ಹಾಸನ :  ಜೆಡಿಎಸ್‌ ಟಿಕೆಟ್‌ ಹಂಚಿಕೆ ಗೊಂದಲ : ಅಮ್ಮನಿಗೇ ಟಿಕೆಟ್‌ ಕೊಡದಿದ್ದರೆ ರಾಜೀನಾಮೆ : ಪ್ರಜ್ವಲ್‌ ರೇವಣ್ಣ – Vishwanews24

ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ಹಂಚಿಕೆ ಗೊಂದಲ ..

ಅಮ್ಮನಿಗೆ ಟಿಕೆಟ್‌ ನೀಡುವಂತೆ ಪ್ರಜ್ವಲ್‌ ರೇವಣ್ಣ ಪಟ್ಟು..

ಟಿಕೆಟ್‌ ಕೊಡದಿದ್ದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ..

ಹಾಸನ : ಹಾಸನ ಕ್ಷೇತ್ರದ ಟಿಕೆಟ್‌ ಹಂಚಿಕೆ ಗೊಂದಲ ನಿರ್ಮಾಣವಾಗಿದೆ.

ಹೆಚ್.ಡಿ ಕುಮಾರಸ್ವಾಮಿ ಹಾಗೂ ಹೆಚ್.‌ ರೇವಣ್ಣ ಕುಟುಂಬಗಳ ನಡುವೆ ಸಾಕಷ್ಟು ಜಟಾಪಟಿ ನಡೆಯುತ್ತಿದೆ. ಕಳೆದ ಒಂದು ತಿಂಗಳಿಂದ ಕುಟುಂಬದ ಪೈಪೋಟಿ ಜೋರಾಗಿದೆ. ಇದೀಗ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ಹಂಚಿಕೆ ಗೊಂದಲ ಉಂಟಾಗಿದ್ದು, ಅಮ್ಮನಿಗೆ ಟಿಕೆಟ್‌ ನೀಡುವಂತೆ ಪ್ರಜ್ವಲ್‌ ರೇವಣ್ಣ ಪಟ್ಟು ಹಿಡಿದಿದ್ದಾರೆ. ಒಂದು ವೇಳೆ ಅಮ್ಮನಿಗೆ ಟಿಕೆಟ್‌ ಕೊಡಿದ್ದರೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರಜ್ವಲ್‌ ರೇವಣ್ಣ ಹೇಳಿದ್ದಾರೆ.

ಇದಕ್ಕೆ ಹೆಚ್‌ . ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ, ಯಾವುದೇ ಬ್ಲಾಕ್‌ ಮೇಲ್‌ ನಡೆಯಲ್ಲ. ನನ್ನ ಸ್ಟ್ಯಾಂಡ್‌ ನಲ್ಲಿ ಬದಲಾವಣೆ ಇಲ್ಲ ಎಂದು ಪ್ರಜ್ವಲ್‌ ರೇವಣ್ಣಗೆ ಕುಮಾರಸ್ವಾಮಿ ಖಡಕ್‌ ಆಗಿ ತಿರುಗೇಟು ನೀಡಿದ್ದಾರೆ. ಈ ಮಧ್ಯಯೇ ಸ್ವರೂಪ್‌ ಪ್ರಕಾಶ್‌ ಹೆಚ್.‌ ಡಿ ಕುಮಾರಸ್ವಾಮಿ ಭೇಟಿಯಾಗಿದ್ದಾರೆ. ಹೀಗಾಗಿ ಹಾನಸ ಕ್ಷೇತ್ರದಲ್ಲಿ ಟಿಕೆಟಕ್‌ ಹಂಚಿಕೆ ಕುರಿತು ಸಾಕಷ್ಟು ಕೂತಹಲ ಮೂಡಿದೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago