ಹಾಸನ: ಹಿಂದೂ ದೇವಾಲಯ, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಹಲಾಲ್ ಕಟ್-ಜಟ್ಕಾ ಕಟ್ ವಿವಾದ ಬಳಿಕ, ಇದೀಗ ಮಾವಿನಹಣ್ಣು ಹೋಲ್ಸೇಲ್ ಮಾರ್ಕೆಟ್ ಹಿಂದೂಗಳ ಪಾಲಾಗಬೇಕೆಂದು ಹಿಂದೂ ಕಾರ್ಯಕರ್ತರು ಅಭಿಯಾನ ಆರಂಭಿಸಿದ್ದಾರೆ.
ಮಾವಿನ ಸೀಜನ್ ಆರಂಭವಾಗುತ್ತಿದ್ದಂತೆಯೇ ಹಾಸನದಲ್ಲಿ ಹೊಸ ಅಭಿಯಾನ ಆರಂಭವಾಗಿದ್ದು, ಮಾವಿನ ಹಣ್ಣು ಹೋಲ್ ಸೆಲ್ ಮಾರ್ಕೆಟ್ ಹಿಂದೂಗಳ ಪಾಲಾಗಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಗಳು ವೈರಲ್ ಆಗುತ್ತಿವೆ.
ಮಾವಿನ ಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು. ಹಿಂದೂ ಯುವಕರೇ ಮುಂದೆ ಬನ್ನಿ ಎಂದು ಕರೆ ನೀಡಲಾಗಿದೆ.
ವಾಟ್ಸಪ್ ಗ್ರೂಪ್ ನಲ್ಲಿ ಅಭಿಯಾನ ಶುರುವಾಗಿದ್ದು, ಮಾವಿನ ಹಣ್ಣಿನ ಮಾರ್ಕೆಟ್ ಹಿಂದೂಗಳದ್ದಾಗಬೇಕು. ಹಿಂದೂ ಯುವಕರೆ ಮುಂದೆ ಬನ್ನಿ ಎಂದು ಹಿಂದೂ ಸಂಘಟನೆಗಳು ಕರೆ ನೀಡಿವೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…